ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ಮುಹೂರ್ತ ಹೇಗಿದೆ..?

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ವರಲಕ್ಷ್ಮೀ ವೃತ ಆಚರಿಸೋದ್ರಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ವೈಭವ ಒಲಿದು ಬರುತ್ತದೆ. ಹಾಗೆಯೇ ಬಡತನ ಹಾಗೂ ದುಃಖಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ. ವರಲಕ್ಷ್ಮೀ ವೃತವನ್ನು ಲಕ್ಷ್ಮೀ ದೇವಿಗೆ ಅರ್ಪಿಸಲಾಗುತ್ತದೆ. ಈ ದಿನ ದೀಪಾವಳಿಯಂದು ಮಾಡುವಂತೆಯೇ ವರಲಕ್ಷ್ಮೀಯನ್ನು ಪೂಜಿಸಲಾಗುತ್ತದೆ.

ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ದಿನಾಂಕವು ಆಗಸ್ಟ್ 8 ರಂದು ಸೂರ್ಯೋದಯದೊಂದಿಗೆ ಪ್ರಾರಂಭವಾಗುತ್ತದೆ. ಆಗಸ್ಟ್ 9 ರಂದು ಸೂರ್ಯೋದಯದೊಂದಿಗೆ ಕೊನೆಗೊಳ್ಳುತ್ತದೆ.

ಪೂಜೆ ಮುಹೂರ್ತ:

  • ಸಿಂಹ ಲಗ್ನ ಪೂಜಾ ಮುಹೂರ್ತ – ಬೆಳಗ್ಗೆ 6:29 ರಿಂದ ಪ್ರಾರಂಭವಾಗಿ 8:46ಕ್ಕೆ ಕೊನೆಗೊಳ್ಳುತ್ತದೆ. ಇದರ ಅವಧಿ 2 ಗಂಟೆ 17 ನಿಮಿಷಗಳು.
  • ವೃಶ್ಚಿಕ ಲಗ್ನ ಪೂಜಾ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41 ರವರೆಗೆ ಇರುತ್ತದೆ. ಇದರ ಅವಧಿ 2 ಗಂಟೆ 19 ನಿಮಿಷಗಳು.
  • ಕುಂಭ ಲಗ್ನ ಮುಹೂರ್ತ: ಸಂಜೆ 7:27 ರಿಂದ 8:54 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 27 ನಿಮಿಷಗಳು.
  • ವೃಷಭ ಲಗ್ನ ಮುಹೂರ್ತ: ಆಗಸ್ಟ್ 9 ರಂದು ರಾತ್ರಿ 11:55 ರಿಂದ ಬೆಳಗ್ಗೆ 1:50 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 56 ನಿಮಿಷಗಳು.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!