ಅರ್ಚಕರ ಮನೆಗೆ ಕನ್ನ: ವರಮಹಾಲಕ್ಷ್ಮಿ ಹಬ್ಬದಂದೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು.!

ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರೊಬ್ಬರ ಮನೆಯಲ್ಲಿ ಹೊಂಚು ಹಾಕಿ ಚಿನ್ನಾಭರಣ ದೋಚಿರುವ ಘಟನೆ ಚಿತ್ರದುರ್ಗ ನಗರದ ವಾಸವಿ ಶಾಲೆ ಬಳಿಯ ಮನೆಯಲ್ಲಿ ನಡೆದಿದೆ.

ನಗರದ ವಾಸವಿ ಶಾಲೆ ಬಳಿ ಇರುವ ಅರ್ಚಕ ರಾಜರಾವ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಇವರ ಮನೆಯ ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕದ್ದು ಖದೀಮರು ಪರಾರಿಯಾಗಿದ್ದಾರೆ. ಇದು ಸುಮಾರು ಅಂದಾಜು 20 ಲಕ್ಷ ಮೌಲ್ಯದ ಚಿನ್ನಾಭರಣವಾಗಿದೆ ಎಂದು ಗೊತ್ತಾಗಿದೆ.

ಅರ್ಚಕ ಹೊರ ಹೋಗುವುದನ್ನೇ ಕಾಯುತ್ತಿದ್ದಂತಹ ಖದೀಮರು ಹೊಂಚು ಹಾಕಿದ್ದಾರೆ. ಅದರಂತೆ ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಮನೆಯಲ್ಲಿ ಹುಡುಕಾಡಿ, ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕಳ್ಳತನ ಮಾಡಿ, ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಸದ್ಯ ಇದೆಲ್ಲಾ ಚಿನ್ನಾಭರಣದ ಮೊತ್ತ 20 ಲಕ್ಷ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಇನ್ನು ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಭೇಟಿ ನೀಡಿದ್ದಾರೆ. ಬಳಿಕ ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಚಿತ್ರದುರ್ಗ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!