ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಮೊದಲ ಟೆಸ್ಟ್​ಗೆ ತಂಡದಲ್ಲಿದ್ದಾರೆ.

16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಕನ್ನಡಿಗ ಕೆಎಲ್ ರಾಹುಲ್ ಕೂಡ ತಂಡಕ್ಕೆ ವಾಪಸಾಗಿದ್ದು, ಇನ್ನು ಮಿಡಲ್ ಆರ್ಡರ್​ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್​ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್​​ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್​ರೌಂಡರ್​​​ ಕೋಟಾದದಲ್ಲಿ ಆರ್​.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್​ ಸ್ಪಿನ್ನರ್ ಆಗಿ ಕುಲ್​ದೀಪ್ ಯಾದವ್ ಅವಕಾಶ ಪಡೆದಿದ್ದಾರೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!