ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ?

ಸಚಿವ ಸ್ಥಾನದಿಂದ ನಾಯಕ ಸಮುದಾಯದ ಕೆಎನ್ ರಾಜಣ್ಣ ಹೊರ ಬಿದ್ದ ಹಿನ್ನೆಲೆಯಲ್ಲಿ ಅದೇ ನಾಯಕ ಸಮುದಾಯದ ಮತ್ತೋರ್ವ ಅಭ್ಯರ್ಥಿ ಎಚ್ ಡಿ ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.
ಯಾಕೆ ಅಂತ ಹೇಳಿದ್ರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಯ ಎರಡು ಬಣಗಳಲ್ಲೂ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ ಅಷ್ಟೇ ಅಲ್ಲದೆ ಇವರಿಗೆ ಮಂತ್ರಿ ಸ್ಥಾನ ಸಿಕ್ಕರೆ ನಾಯಕ ಸಮುದಾಯದ ಸಂಪೂರ್ಣ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದಂತಾಗುತ್ತದೆ. ಹೆಚ್‌ಡಿ ಕೋಟೆಯಲ್ಲಿ 2ನೇ ಬಾರಿ ಗೆದ್ದು ಶಾಸಕರಾಗಿರುವ ಅನಿಲ್ ಚಿಕ್ಕಮಾದು ಅವರಿಗೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ದೊರೆಯಲ್ಲಿದೆ.

ಹೈಲೈಟ್

  • ಸಂಪುಟ ಪುನರಚನೆ ವೇಳೆ ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ?
  • ಮೈಸೂರು ಭಾಗಕ್ಕೆ ಮತ್ತೊಂದು ಮಂತ್ರಿ ಸ್ಥಾನ ನೀಡ್ತಾರಾ ?
  • ಹೆಚ್‌ ಡಿ ಕೋಟೆ ಕಾಂಗ್ರೆಸ್ ಶಾಸಕ ಮಂತ್ರಿಯಾಗ್ತಾರಾ ?

ಎಸ್ಟಿ ಸಮುದಾಯಕ್ಕೆ ಸೇರಿರುವ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು. ಎಸ್ಟಿ ಸಮುದಾಯಕ್ಕೆ ಸೇರಿರುವ ‘ಕೈ’ ಶಾಸಕ ರಾಜಣ್ಣ ವಜಾದಿಂದ ಅನಿಲ್ ಚಿಕ್ಕಮಾದು ಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ . ನಾಯಕ ಸಮುದಾಯದ ಬೆಂಬಲ ಪಡೆಯುವ ಸಲುವಾಗಿ , ಡ್ಯಾಮೇಜ್ ಕಂಟ್ರೋಲ್ ಮಾಡೋಕೆ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡುತ್ತಾ ಕಾಂಗ್ರೆಸ್ ಅಂತ ಕಾದುನೋಡಬೇಕಿದೆ.

ಹೆಚ್‌ಡಿ ಕೋಟೆಯಲ್ಲಿ 2ನೇ ಬಾರಿ ಗೆದ್ದು ಶಾಸಕರಾಗಿರುವ ಅನಿಲ್ , ಸಿಎಂ ಸಿದ್ದರಾಮಯ್ಯ ಡಿಕೆಶಿ ಎರಡೂ ಬಣದ ಜತೆ ಉತ್ತಮ ಬಾಂಧವ್ಯ ಇದೆ. ಅನಿಲ್ ಚಿಕ್ಕಮಾದು ನಾಯಕ ಸಮುದಾಯದ ಮಂತ್ರಿಯಾಗಿದ್ದಾರೆ. ಮೈಸೂರು-ಚಾಮರಾಜನಗರ ಭಾಗದಲ್ಲಿನಾಯಕ ಸಮುದಾಯ ಹೆಚ್ಚಾಗಿದೆ.ಹಾಗಾಗಿ ನಾಯಕ ಸಮುದಾಯದ ಬೆಂಬಲ ಪಡೆಯಲು ಅನಿಲ್ ಚಿಕ್ಕಮಾದುಗೆ ಮಂತ್ರಿ ಸ್ಥಾನ ಕೊಡೋ ನಿರ್ಧಾರ ಮಾಡುತ್ತಾ ಕಾಂಗ್ರೆಸ್ ಅಂತ ಕಾದು ನೋಡಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!