ಪ್ಲಾಸ್ಟಿಕ್‌ ಮರುಬಳಕೆಯಿಂದ ತಯಾರಾದ ತ್ರಿವರ್ಣಧ್ವಜ.

ಬೆಂಗಳೂರು : ದೇಶಭಕ್ತಿ ಮತ್ತು ಸುಸ್ಥಿರತೆಯನ್ನು ಸಂಯೋಜಿಸುವ ಉಪಕ್ರಮದಲ್ಲಿ ದ ಗ್ರೀನ್‌ ಸ್ಕೂಲ್‌ ಬೆಂಗಳೂರಿನ ವತಿಯಿಂದ ಗಣರಾಜ್ಯೋತ್ಸವದಂದು ಸಂಪೂರ್ಣವಾಗಿ ಮರುಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳಿಂದ ರಾಷ್ಟ್ರಧ್ವಜ ತಯಾರಿಸಲಾಗಿದೆ.

ಪ್ಲಾಸ್ಟಿಕ್‌ ಬಾಟಲಿಗಳಿಂದ ತಯಾರಿಸಿದ ವಿಶಿಷ್ಟವಾದ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲು ಸಿದ್ಧತೆ ನಡೆದಿದೆ. ಮರುಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳಿಂದ ರಾಷ್ಟ್ರಧ್ವಜವನ್ನು ಮಾಡಿ ಪರಿಸರ ಪ್ರಜ್ಞೆಯನ್ನು ಬೆಳೆಸುವುದು ಮತ್ತು ತ್ಯಾಜ್ಯವನ್ನು ಅರ್ಥಪೂರ್ಣವಾಗಿ ಮರುಬಳಕೆ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡಲು ಇದನ್ನು ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿದ ಪ್ರಾಂಶುಪಾಲೆ ಉಷಾ ಅಯ್ಯರ್‌, ಪ್ಲಾಸ್ಟಿಕ್‌ ತ್ಯಾಜ್ಯವನ್ನು ಜವಳಿಯಾಗಿ ಪರಿವರ್ತಿಸುವಲ್ಲಿ ಪರಿಣತಿ ಹೊಂದಿರುವ ಕಾನ್ಸುರ ಮೂಲದ ಮರುಬಳಕೆ ಕಂಪನಿಯೊಂದಿಗೆ ಜೊತೆಗೂಡಿ 35,000 ಬಾಟಲಿಗಳಿಂದ ರಾಷ್ಟ್ರಧ್ವಜವನ್ನು ಮಾಡಲಾಗಿದೆ ಎಂದು ತಿಳಿಸಿದರು. ಈ ಉಪಕ್ರಮವು ಪರಿಸರ ಪ್ರಜ್ಞೆಯನ್ನು ಬೆಳೆಸುವುದು ಮತ್ತು ತ್ಯಾಜ್ಯವನ್ನು ಅರ್ಥಪೂರ್ಣವಾಗಿ ಮರುಬಳಕೆ ಮಾಡುವುದು ಹೇಗೆ ಎಂಬುದನ್ನು ಪ್ರದರ್ಶಿಸುತ್ತದೆ ಎಂದು ಹೇಳಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!