ಮೈಸೂರಿನ ಬ್ಯಾಂಕ್ ಆಫ್ ಬರೋಡಾ ಲಾಕರ್‌ನಲ್ಲಿಟ್ಟಿದ್ದ ಚಿನ್ನದ ನಾಣ್ಯಗಳಲ್ಲಿ ಅರ್ಧಕರ್ಧ ನಾಪತ್ತೆಯಾಗಿದೆ.

ಮೈಸೂರಿನ ಲಿಂಗಾಂಬುದಿಪಾಳ್ಯ. ನಿವಾಸಿ ರುಕ್ಕಿಣಿ ಅವರು ಲಾಕರ್‌ನಲ್ಲಿಟ್ಟಿದ್ದ ಒಂದು ಕೆಜಿ ಚಿನ್ನದ ನಾಣ್ಯಗಳಲ್ಲಿ ಅರ್ಧ ದಷ್ಟು ಕಡಿಮೆಯಾಗಿದೆ ಎಂದು ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಬ್ಯಾಂಕ್ ಆಫ್ ಬರೋಡಾ ಕುವೆಂಪುನಗರ ಶಾಖೆಯ ಮ್ಯಾನೇಜ‌ರ್ ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ದೂರಿನಲ್ಲಿರುವುದು: ಮೊದಲು ಬ್ಯಾಂಕ್ ಆಫ್ ಬರೋಡಾ ಕೊಯಮತ್ತೂರಿನ ಶಾಖೆಯ ಲಾಕರ್‌ನಲ್ಲಿ ಚಿನ್ನದ ಆಭರಣ ಹಾಗೂ ನಾಣ್ಯಗಳನ್ನು ಇಟ್ಟಿದ್ದೆ. ನಂತರ ಮೈಸೂರಿನ ಪಂಚಮಂತ್ರ ರಸ್ತೆಯಲ್ಲಿರುವ ಕುವೆಂಪು ನಗರ ಶಾಖೆಯ ಲಾಕರ್‌ಗೆ ವರ್ಗಾವಣೆ ಪಡೆದುಕೊಂಡೆ. ಆ ವೇಳೆ ಬ್ಯಾಂಕ್ ಮ್ಯಾನೇಜರ್ ನಿಮ್ಮ ಚಿನ್ನದ ನಾಣ್ಯ
ಗಳನ್ನು ಸುರಕ್ಷಿತವಾಗಿ ಲಾಕರ್‌ನಲ್ಲಿ ಇಟ್ಟುಕೊಳ್ಳುವುದಾಗಿ ಹೇಳಿ ಅಗ್ರಿಮೆಂಟ್ ಮಾಡಿಕೊಂಡಿದ್ದರಿಂದ ಸುಮಾರು 1 ಕೆಜಿ ಚಿನ್ನದ ನಾಣ್ಯವನ್ನು 2023ರ ಏಪ್ರಿಲ್ 10ರಂದು ಲಾಕರ್‌ನಲ್ಲಿಟ್ಟಿದ್ದೆ. 2024ರ ಡಿಸೆಂಬರ್ 18ರಂದು ಲಾಕರ್ ಪರಿಶೀಲಿಸಿದಾಗ ಚಿನ್ನದ ನಾಣ್ಯ ಕಡಿಮೆಯಾಗಿರುವಂತೆ ಕಾಣಿಸಿತು. ಅನುಮಾನಗೊಂಡು ವಿಚಾರಿಸಿದಾಗ ಬ್ಯಾಂಕ್ ಸಿಬ್ಬಂದಿ ಸ್ಪಷ್ಟ ಮಾಹಿತಿ ನೀಡಲಿಲ್ಲ. ಪ್ರಸಕ್ತ ವರ್ಷದ ಮಾ.3ರಂದು ಲಾಕರ್‌ನಲ್ಲಿದ್ದ ನಾಣ್ಯಗಳ ತೂಕ ಮಾಡಿಸಿದಾಗ 550 ಗ್ರಾಂ 905 ಮಿಲಿ ಇತ್ತು. ಬಳಿಕ ಮೇ 9ರಂದು ಪರಿ ក 492 0 988 2 ಚಿನ್ನದ ನಾಣ್ಯಗಳಿದ್ದವು. ಬ್ಯಾಂಕ್ ಲಾಕರ್ ರಿಜಿಸ್ಟರ್‌ನಲ್ಲಿದ್ದ ನನ್ನ ಫೋಟೊ ಬದಲಾ ಯಿಸಿ, ಅದರ ಮೇಲೆ ಸೀಲ್ ಹಾಕಲಾ ಗಿದೆ. ಲಾಕರ್‌ನಲ್ಲಿದ್ದ ನಾಣ್ಯಗಳಲ್ಲಿ ಸುಮಾರು 500 ಗ್ರಾಂ ಚಿನ್ನದ ನಾಣ್ಯ ನಾಪತ್ತೆಯಾಗಿರುವ ಬಗ್ಗೆ ಈವರೆಗೂ ಮಾಹಿತಿ ನೀಡಿಲ್ಲ ಎಂದು ಮಹಿಳೆ ಪೊಲೀಸ ರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!