ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ !

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.

ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುವುದು. ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್‌ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಆದೇಶಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳು ಶರಣಾಗಬೇಕು ಎಂದು ಸೂಚಿಸಿದೆ. ಶರಣಾಗದಿದ್ದರೇ ಕೂಡಲೇ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ  ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!