ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಮಗನ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಯಲ್ಲಿ ಸಂಭ್ರಮ ಜೋರಾಗಿದೆ. ಮಗನಿಗೆ ಹೆಸರಿಡುವ ಶಾಸ್ತ್ರ ಹಮ್ಮಿಕೊಂಡಿದ್ದಾರೆ ಕನ್ನಡದ ಸ್ಟಾರ್ ದಂಪತಿ.

ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ತಮ್ಮ ಮುದ್ದಾದ ಮಗನ ನಾಮಕರಣ ಸಂಭ್ರಮದಲ್ಲಿದ್ದಾರೆ.

ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದೀಪಾವಳಿ ಹಬ್ಬದ ದಿನವೇ ಅಭಿಮಾನಿಗಳ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದ್ದರು. ಇದೀಗ ಮಗನಿಗೆ ಹೆಸರಿಡುವ ಶಾಸ್ತ್ರ ಹಮ್ಮಿಕೊಂಡಿದ್ದಾರೆ.

ವಸಿಷ್ಠ ಸಿಂಹ, ನಟಿ ಹರಿಪ್ರಿಯಾ ಹಾಗೂ ಮಗು ಸೇಮ್​ ಕಾಸ್ಟ್ಯೂಮ್ ಧರಿಸಿಕೊಂಡಿದ್ದಾರೆ. ಅದೇ ಕಾಸ್ಟ್ಯೂಮ್​ನಲ್ಲಿ ಮೂವರು ಮಿಂಚುತ್ತಿದ್ದಾರೆ.


ವಿಶೇಷ ಏನೆಂದರೆ ಕೃಷ್ಣ ಜನ್ಮಾಷ್ಟಮಿಯಂದೇ ಮುದ್ದಾದ ಮಗನಿಗೆ ಹೆಸರನ್ನು ಇಡಲು ದಂಪತಿ ಮುಂದಾಗಿದ್ದಾರೆ. ಆದ್ರೆ ಇಂದು ಸಂಜೆ 6.00 ಗಂಟೆಗೆ ಹೆಸರನ್ನು ದಂಪತಿ ರಿವೀಲ್​ ಮಾಡಲಿದ್ದಾರೆ. ಸದ್ಯ ಇದೇ ಫೋಟೋಗಳು ಹಾಗೂ ವಿಡಿಯೋಗಳು ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಕೂಡ ದಂಪತಿಯನ್ನು ನೋಡಿ ಖುಷಿ ಪಟ್ಟಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!