ಚಿನ್ನದ ಗಟ್ಟಿ ಜೊತೆ ಕೆಲಸಗಾರ ಪರಾರಿ !

ಮೈಸೂರು: ಆ21: ಆಭರಣ ಮಾಡಿಕೊಡುವುದಾಗಿ ಚಿನ್ನದ ಗಟ್ಟಿ ಪಡೆದ ನೌಕರ ಮಾಲೀಕನಿಗೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಗೇರಿಯ ಶ್ರೀ ಕೃಷ್ಣ ಗೋಲ್ಡ್ ಸ್ಮಿತ್ ಅಂಗಡಿ ಮಾಲೀಕನಿಗೆ ನೌಕರ ರೋಹಮನ್ ಎಂಬಾತ 183 ಗ್ರಾಂ ಗಟ್ಟಿ ಚಿನ್ನ ಪಡೆದು ಎಸ್ಕೇಪ್ ಆಗಿದ್ದಾನೆ.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಶ್ಚಿಮ ಬಂಗಾಲದ ಉದ್ದಾನ್ ಗ್ರಾಮದ ರೋಹಮನ್ ಕಳೆದ ಎರಡು ವರ್ಷಗಳಿಂದ ಶ್ರೀ ಕೃಷ್ಣ ಗೋಲ್ಡ್ ಸ್ಮಿತ್ ನ ಮಾಲೀಕ ಸುಖಾಂತ್ ಕೋಲೆ ಬಳಿ ಕೆಲಸ ಮಾಡುತ್ತಿದ್ದ.ಚಿನ್ನದ ಗಟ್ಟಿ ನೀಡಿದರೆ ಆಭರಣ ಮಾಡಿಕೊಡುತ್ತಿದ್ದ.ಎರಡು ವರ್ಷಗಳಿಂದ ಈ ಕೆಲಸದಲ್ಲಿ ನಂಬಿಕೆ ಹುಟ್ಟಿಸಿದ್ದ.ಹೀಗಾಗಿ ಹಂತ ಹಂತವಾಗಿ ಆಭರಣ ಮಾಡಿಕೊಡುವಂತೆ ಚಿನ್ನದ ಗಟ್ಟಿಗಳನ್ನ ಕೊಟ್ಟಿದ್ದಾರೆ.ಆಭರಣಗಳನ್ನ ನೀಡದೆ ರೋಹಮನ್ ಚಿನ್ನದ ಗಟ್ಟಿ ಸಮೇತ ಪರಾರಿಯಾಗಿದ್ದಾನೆ.ರೋಹಮನ್ ವಿರುದ್ದ ಮಾಲೀಕ ಸುಖಾಂತ್ ಕೋಲೆ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!