ಚಿನ್ನದ ಗಟ್ಟಿ ಜೊತೆ ಕೆಲಸಗಾರ ಪರಾರಿ !

ಮೈಸೂರು: ಆ21: ಆಭರಣ ಮಾಡಿಕೊಡುವುದಾಗಿ ಚಿನ್ನದ ಗಟ್ಟಿ ಪಡೆದ ನೌಕರ ಮಾಲೀಕನಿಗೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಗೇರಿಯ ಶ್ರೀ ಕೃಷ್ಣ ಗೋಲ್ಡ್ ಸ್ಮಿತ್ ಅಂಗಡಿ ಮಾಲೀಕನಿಗೆ ನೌಕರ ರೋಹಮನ್ ಎಂಬಾತ 183 ಗ್ರಾಂ ಗಟ್ಟಿ ಚಿನ್ನ ಪಡೆದು ಎಸ್ಕೇಪ್ ಆಗಿದ್ದಾನೆ.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಶ್ಚಿಮ ಬಂಗಾಲದ ಉದ್ದಾನ್ ಗ್ರಾಮದ ರೋಹಮನ್ ಕಳೆದ ಎರಡು ವರ್ಷಗಳಿಂದ ಶ್ರೀ ಕೃಷ್ಣ ಗೋಲ್ಡ್ ಸ್ಮಿತ್ ನ ಮಾಲೀಕ ಸುಖಾಂತ್ ಕೋಲೆ ಬಳಿ ಕೆಲಸ ಮಾಡುತ್ತಿದ್ದ.ಚಿನ್ನದ ಗಟ್ಟಿ ನೀಡಿದರೆ ಆಭರಣ ಮಾಡಿಕೊಡುತ್ತಿದ್ದ.ಎರಡು ವರ್ಷಗಳಿಂದ ಈ ಕೆಲಸದಲ್ಲಿ ನಂಬಿಕೆ ಹುಟ್ಟಿಸಿದ್ದ.ಹೀಗಾಗಿ ಹಂತ ಹಂತವಾಗಿ ಆಭರಣ ಮಾಡಿಕೊಡುವಂತೆ ಚಿನ್ನದ ಗಟ್ಟಿಗಳನ್ನ ಕೊಟ್ಟಿದ್ದಾರೆ.ಆಭರಣಗಳನ್ನ ನೀಡದೆ ರೋಹಮನ್ ಚಿನ್ನದ ಗಟ್ಟಿ ಸಮೇತ ಪರಾರಿಯಾಗಿದ್ದಾನೆ.ರೋಹಮನ್ ವಿರುದ್ದ ಮಾಲೀಕ ಸುಖಾಂತ್ ಕೋಲೆ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!