ಕಳಚಿತು ಮಾಸ್ಕ ಮ್ಯಾನ್ ಮುಖವಾಡ ! ಎಫ್‌ಎಸ್‌ಎಲ್‌ನಲ್ಲಿ ಬುರುಡೆ ರಹಸ್ಯ ಬಯಲು…

ಬೆಂಗಳೂರು: ಚೆನ್ನಯ್ಯ ತಂದುಕೊಟ್ಟ ಬುರುಡೆ ಎಲ್ಲಿಯದ್ದು ಎನ್ನುವುದೇ ಈಗ ದೊಡ್ಡ ಪ್ರಶ್ನೆ.

ಹೌದು. ಧರ್ಮಸ್ಥಳದಲ್ಲಿ ಸಾವಿರಾರು ಮೃತದೇಹಗಳನ್ನು ನಾನು ಹೂತಿದ್ದೇನೆ ಎಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ ತನ್ನ ಎಲ್ಲಾ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದು ಯಾವುದು ಎಂದರೆ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಬುರುಡೆ.

ಈ ಬುರುಡೆಯನ್ನು ಇಟ್ಟುಕೊಂಡು ನ್ಯಾಯಾಲಯದಿಂದ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಭದ್ರತೆ ಪಡೆದುಕೊಂಡಿದ್ದ. ಹೀಗಾಗಿ ಎಸ್‌ಐಟಿ (SIT) ಸಹ ಆತ ಹೇಳಿದಂತೆ ಕೇಳುತ್ತಿತ್ತು.

ಆತ ಹೇಳಿದ್ದ 17 ಜಾಗಗಳಲ್ಲಿ ಗುಂಡಿ ತೋಡಿದ ಬಳಿಕ ಮೂಲ ಬುರುಡೆಯ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಆತ ಒಂದೊಂದು ಜಾಗದ ಹೆಸರನ್ನು ಹೇಳಿದ್ದಾನೆ. ಒಮ್ಮೆ ಬೋಳಿಯಾರ್‌ ಮತ್ತೊಮ್ಮೆ ಕಲ್ಲೇರಿ ಇನ್ನೊಮ್ಮೆ ಇನ್ಯಾವುದೋ ಜಾಗವನ್ನು ಹೇಳಿದ್ದಾನೆ.

ಈ ಮಧ್ಯೆ ಬುರುಡೆಯಲ್ಲಿದ್ದ ಮಣ್ಣು ಧರ್ಮಸ್ಥಳ ಪರಿಸರದ್ದೇ ಅಲ್ಲ ಎನ್ನುವುದು ವಿಧಿವಿಜ್ಞಾನ ಪ್ರಾಯೋಗಾಲಯದಲ್ಲಿ ದೃಢಪಟ್ಟಿತ್ತು. ಇದು ಪಕ್ಕಾ ಆಗುತ್ತಿದ್ದಂತೆ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆತ ಬೇರೆ ಜಾಗದಿಂದ ಈ ಬುರುಡೆ ತಂದಿದ್ದೇನೆ. ಬೇರೆಯವರು ಹೇಳಿದಂತೆ ನಾನು ಈ ಪ್ರಕರಣಕ್ಕೆ ಬಂದಿದ್ದೇನೆ ಎಂದು ಬಾಯಿಬಿಟ್ಟಿದ್ದ.

ಚೆನ್ನಯ್ಯ ಈ ಮಾತನ್ನು ಹೇಳುವುದು ಸುಳ್ಳು ಎನ್ನುವುದು ತಿಳಿಯುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!