ರೇಖಾ ಶ್ರೀನಿವಾಸ್ ಗೆ ಒಲಿದ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್ ಪ್ರಶಸ್ತಿ

ರೇಖಾ ಶ್ರೀನಿವಾಸ್ ಗೆ ಒಲಿದ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್ ಪ್ರಶಸ್ತಿ

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ, ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಾಲುಮರದ ತಿಮ್ಮಕ್ಕ ಅಭಿನಂದನಾ ಸಮಿತಿ ವತಿಯಿಂದ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ ವೃಕ್ಷ ಮಾತೆ ಪದ್ಮಶ್ರೀ ನಾಡೋಜ ಸಾಲುಮರದ ತಿಮ್ಮಕ್ಕ ರವರ 113ನೇ ಜನ್ಮದಿನದ ಸಂಭ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ಕುವೆಂಪು ನಗರದ ನಿವಾಸಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿಸಾಲು ಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ಅಧ್ಯಕ್ಷರಾದ ಉಮೇಶ್ (ಸಾಲುಮರದ ತಿಮ್ಮಕ್ಕನ ದತ್ತು ಪುತ್ರ), ಪ್ರಧಾನ ಕಾರ್ಯದರ್ಶಿಎಲ್, ಪಿ.ಪ್ರಭಾಕರ್, ಸಾಲು ಮತದ ತಿಮ್ಮಕ್ಕ ಅಭಿನಂದನಾ ಸಮಿತಿ ಅಧ್ಯಕ್ಷ ರಾದ ಡಾ. ಹೇಮಂತ್ ಗೌಡ, ಶ್ರೀ ಸಿದ್ದಾರ್ಥ ಎಜುಕೇಷನ್‌ ಸೊಸೈಟಿ ಸದಸ್ಯರರಾದ ಪ್ರಭುವನ್, ಮನೋಜ್, ಅಭಿಶೇಕ್ ಮತ್ತಿತ್ತರು ಇದ್ದರು

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!