ರೇಖಾ ಶ್ರೀನಿವಾಸ್ ಗೆ ಒಲಿದ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್ ಪ್ರಶಸ್ತಿ

ರೇಖಾ ಶ್ರೀನಿವಾಸ್ ಗೆ ಒಲಿದ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್ ಪ್ರಶಸ್ತಿ

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ, ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಾಲುಮರದ ತಿಮ್ಮಕ್ಕ ಅಭಿನಂದನಾ ಸಮಿತಿ ವತಿಯಿಂದ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ ವೃಕ್ಷ ಮಾತೆ ಪದ್ಮಶ್ರೀ ನಾಡೋಜ ಸಾಲುಮರದ ತಿಮ್ಮಕ್ಕ ರವರ 113ನೇ ಜನ್ಮದಿನದ ಸಂಭ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ಕುವೆಂಪು ನಗರದ ನಿವಾಸಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿಸಾಲು ಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ಅಧ್ಯಕ್ಷರಾದ ಉಮೇಶ್ (ಸಾಲುಮರದ ತಿಮ್ಮಕ್ಕನ ದತ್ತು ಪುತ್ರ), ಪ್ರಧಾನ ಕಾರ್ಯದರ್ಶಿಎಲ್, ಪಿ.ಪ್ರಭಾಕರ್, ಸಾಲು ಮತದ ತಿಮ್ಮಕ್ಕ ಅಭಿನಂದನಾ ಸಮಿತಿ ಅಧ್ಯಕ್ಷ ರಾದ ಡಾ. ಹೇಮಂತ್ ಗೌಡ, ಶ್ರೀ ಸಿದ್ದಾರ್ಥ ಎಜುಕೇಷನ್‌ ಸೊಸೈಟಿ ಸದಸ್ಯರರಾದ ಪ್ರಭುವನ್, ಮನೋಜ್, ಅಭಿಶೇಕ್ ಮತ್ತಿತ್ತರು ಇದ್ದರು

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!