‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು…

‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು…

ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.

ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!