ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ.

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಹಿಂದೆಯೂ ಅಪ್ಪು ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದರು. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹಲವು ಭಾರೀ ಭಾವುಕರಾಗಿದ್ದರು.

ಗುರುವಾರ ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ನಟ ಶರಣ್, ಹಿರಿಯ ನಟಿ ಪ್ರೇಮ, ಡಾಲಿ ಧನಂಜಯ್, ಚೈತ್ರಾ ಆಚಾರ್, ನಾಗಭೂಷಣ, ಗಾಯಕ ವಿಜಯಪ್ರಕಾಶ್, ನಟ ವಿಜಯ ರಾಘವೇಂದ್ರ ಸೇರಿದಂತೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!