ಐದು ರೂಪಾಯಿಗಾಗಿ ಪ್ರಯಾಣಿಕ ನಿಗೆ ಕಪಾಳ ಮೋಕ್ಷ ಮಾಡಿದ ಕಂಡಕ್ಟರ್ …!

ಟಿಕೆಟ್ ಪಡೆದಿಲ್ಲ ಅಂತ ಪ್ರಯಾಣಿಕನ ಮೇಲೆ ಬಿಎಂಟಿಸಿ ಬಸ್​ ಕಂಡಕ್ಟರ್ ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. KA-57 F-4029 ಸಂಖ್ಯೆಯ ಬಿಎಂಟಿಸಿ ಬಸ್​ನಲ್ಲಿ ಈ ಹಲ್ಲೆ ನಡೆದಿದೆ.
ಟಿಕೆಟ್ ಪಡೆದಿಲ್ಲ ಅಂತ ಪ್ರಯಾಣಿಕನ ಮೇಲೆ ಬಿಎಂಟಿಸಿ ಬಸ್​ ಕಂಡಕ್ಟರ್ ಹಲ್ಲೆ ಮಾಡಿರೋ ಆರೋಪ ಕೇಳಿ ಬಂದಿದೆ. KA-57 F-4029 ಸಂಖ್ಯೆಯ ಬಿಎಂಟಿಸಿ ಬಸ್​ನಲ್ಲಿ ಈ ಹಲ್ಲೆ ನಡೆದಿದೆ.

ಪ್ರಯಾಣಿಕರು ಟಿಕೆಟ್​ ಕೇಳಿ ಪಡೆಬೇಕು. ಇಲ್ಲವಾದರೇ ಚೆಕ್ಕಿಂಗ್​ ವೇಳೆ ಸಿಕ್ಕಿಬಿದ್ದರೆ ದಂಡ ವಿಧಿಸಲಾಗುತ್ತಿದೆ. ಹೀಗೆ ಅನ್ಯಭಾಷಿಕ ಪ್ರಯಾಣಿಕ‌ನೊಬ್ಬ ದೇವನಹಳ್ಳಿಯಿಂದ ಮೆಜೆಸ್ಟಿಕ್ ಪ್ರಯಾಣ ಮಾಡುತ್ತಿದ್ದ. ಆದ್ರೆ, ಆ ಪ್ರಯಾಣಿಕ ಟಿಕೆಟ್ ಕೇಳಿ ಪಡೆಯೋದು ಮರೆತಿದ್ದನಂತೆ. ಇದೇ ವೇಳೆ ಚೆಕ್ಕಿಂಗ್ ಅಧಿಕಾರಿಗಳು ಬಂದಿದ್ದಾರೆ. ಆಗ ಪ್ರಯಾಣಿಕ ಟಿಕೆಟ್ ಪಡೆಯದ ವಿಚಾರ ಗೊತ್ತಾಗಿದೆ. ಹೀಗಾಗಿ ಕಂಡಕ್ಟರ್ ಹಾಗೂ ಪ್ರಯಾಣಿಕ ಇಬ್ಬರಿಗೂ ದಂಡ ವಿಧಿಸಲಾಗಿದೆ.

ಇದರಿಂದ ಕೋಪಿತಗೊಂಡ ಕಂಡಕ್ಟರ್ ಪ್ರಯಾಣಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಕಪಾಳಕ್ಕೆ ಹೊಡೆದಿದ್ದಾರಂತೆ. ಇನ್ನು, ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕಂಡಕ್ಟರ್ ವಿರುದ್ಧ ಸಹ ಪ್ರಯಾಣಿಕರ ಆಕ್ರೋಶ ಹೊರ ಹಾಕಿದ್ದಾರೆ. ಐದು ರೂಪಾಯಿಗೆ ಓರ್ವ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ್ದು ಸರಿಯಿಲ್ಲ ಅಂತ ಆಕ್ರೋಶ ಹೊರ ಹಾಕಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!