ಬಿಬಿಎಂಪಿಯಿಂದ ಸಿಲಿಕಾನ್ ಸಿಟಿಯ ಜನಕ್ಕೆ ಭೀತಿ…!

 

ಜನಪರ ಅಂತ ಬಿಬಿಎಂಪಿ ಮಾಡೋ ಕೆಲಸ ನೆಟ್ಟಗೆ ಮಾಡಿದ್ರೆ ಸಿಲಿಕಾನ್ ಸಿಟಿಯ ಜನಕ್ಕೂ ಅನುಕೂಲ ಆಗ್ತಿತ್ತು. ಆದರೆ ಪಾಲಿಕೆಯ ಅರ್ಧಂಬರ್ಧ ಕಾಮಗಾರಿ ಜನಸಾಮಾನ್ಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರ್ತಿದೆ. ಮತ್ತೇ ಡೆಂಘೀ ಆತಂಕ ಹೆಚ್ಚಾಗಿದೆ.

ಜನಪರ ಅಂತ ಬಿಬಿಎಂಪಿ ಮಾಡೋ ಕೆಲಸ ನೆಟ್ಟಗೆ ಮಾಡಿದ್ರೆ ಸಿಲಿಕಾನ್ ಸಿಟಿಯ ಜನಕ್ಕೂ ಅನುಕೂಲ ಆಗ್ತಿತ್ತು. ಆದರೆ ಪಾಲಿಕೆಯ ಅರ್ಧಂಬರ್ಧ ಕಾಮಗಾರಿ ಜನಸಾಮಾನ್ಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರ್ತಿದೆ. ಮತ್ತೇ ಡೆಂಘೀ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ:ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಬಿಬಿಎಂಪಿ ಸ್ಟಾರ್ಮ್ ವಾಟರ್ ಡಿಪಾರ್ಟ್ಮೆಂಟ್ ಸಿಬ್ಬಂದಿ ಯಡವಟ್ಟಿಗೆ ಶಿವಾಜಿನಗರದ ಭಾರತಿ ನಗರ ವಾರ್ಡ್​ನ ಆರ್ಮ್ ಸ್ಟ್ರಾಂಗ್ ರಸ್ತೆ ಜನ ನರಕಯಾತನೆ ಅನುಭವಿಸ್ತಿದ್ದಾರೆ. ಮೋರಿ ನೀರು ಸರಾಗವಾಗಿ ಹರಿದು ಹೋಗಬೇಕು ಅಂತ ಬಿಬಿಎಂಪಿ ಮೋರಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುದಾಗಿತ್ತು. ಆದ್ರೆ, 1 ತಿಂಗಳ ಹಿಂದೆ ಆರಂಭವಾಗಿರುವ ಕಾಮಗಾರಿಯಲ್ಲಿ, ಈವರೆಗೂ ಮೋರಿ ಸ್ಲ್ಯಾಬ್ ತೆಗೆದಿದೆಯಾದ್ರೂ ಅದನ್ನು ಮತ್ತೆ ಮುಚ್ಚುವ ಕೆಲಸ ಮಾತ್ರ ಮಾಡಿಲ್ಲ. ಸುಮಾರು 100 ಮನೆ ಹಾಗೂ ಆಸ್ಪತ್ರೆಯ ಮುಂಭಾಗ ಮೋರಿಯ ಸ್ಲ್ಯಾಬ್ ಓಪನ್ ಆಗಿದ್ದು, ನಿವಾಸಿಗಳಲ್ಲಿ ಡೆಂಘೀ ಭೀತಿ ಎದುರಾಗಿದೆ. ಈಗಾಗಲೇ 10 ಪ್ರಕರಣಗಳು ದಾಖಲಾಗಿವೆ.

 

ಭಾರತಿ ನಗರ ವಾರ್ಡ್​ ನಿವಾಸಿಗಳ ಈ ಆರೋಪಕ್ಕೆ ಹಾರಿಕೆಯ ಉತ್ತರ ಕೊಟ್ಟ ಬಿಬಿಎಂಪಿ, ಸ್ಲ್ಯಾಬ್ ಮುಚ್ಚುತ್ತೇವೆ ಎಂದಿದೆ. ಒಟ್ನಲ್ಲಿ, ನಿನ್ನೆಯಷ್ಟೇ ನಿಮ್ಮ ಗುಂಡಿಗೆ ನೀವೇ ಜವಾಬ್ದಾರರು ಎಂದಿದ್ದ ಬಿಬಿಎಂಪಿ, ಈಗ ಮೋರಿಯ ಸ್ಲ್ಯಾಬ್ ಮುಚ್ಚದೆ ತಾನು ಮಾಡಿದ ಯಡವಟ್ಟಿಗೆ ಸಮರ್ಥನೆ ಕೊಡೋ ಪ್ರಯತ್ನ ಮಾಡ್ತಿದೆ. ಇದನ್ನೆಲ್ಲಾ ಪಕ್ಕಕ್ಕಿಟ್ಟು ಆದಷ್ಟು ಬೇಗ ತೆರೆದ ಸ್ಲ್ಯಾಬ್ ಮುಚ್ಚಿ ಜನರ ಆರೋಗ್ಯ ಕಾಪಾಡಬೇಕಿದೆ

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!