ಕುಡ್ಲದ ಬೆಡಗಿ ನಟಿ ಸೋನಲ್ ಜೊತೆ ಕಾಟೇರ ಡೈರೆಕ್ಟರ್ ತರುಣ್ ಸುಧೀರ್ ಮದುವೆ?

ಕುಡ್ಲದ ಬೆಡಗಿ ನಟಿ ಸೋನಲ್ ಜೊತೆ ಕಾಟೇರ ಡೈರೆಕ್ಟರ್ ತರುಣ್ ಸುಧೀರ್ ಮದುವೆ?

ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದ್ದು, ಕನ್ನಡದ ಹೆಸರಾಂತ ನಟಿ ಸೋನಲ್ ಜೊತೆ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಖಳನಟ ಸುಧೀರ್ ಕಿರಿಯಪುತ್ರ ತರುಣ್ ಸುಧೀರ್ ಮದುವೆ ಫಿಕ್ಸ್ ಆಗಿದೆ ಎನ್ನುವ ಮಾತು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಮಗನಿಗೆ 40 ದಾಟಿದ್ರೂ ಮದುವೆಯಾಗಿಲ್ಲ ಎಂಬ ಚಿಂತೆಯಲ್ಲಿದ್ದ ತಾಯಿ ಮಾಲತಿ ಇದೀಗ ಮಗನ ಮದುವೆ ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೆರಡು ತಿಂಗಳಲ್ಲಿಯೇ ತರುಣ್ ಸುಧೀರ್ ಮದುವೆ ನಡೆಯಲಿದೆ ಎನ್ನುವ ಊಹಾಪೋಹ ಶುರುವಾಗಿದೆ. ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದ್ದು, ಕನ್ನಡದ ಹೆಸರಾಂತ ನಟಿಯ ಜೊತೆ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

  • Related Posts

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!