ಸಿನಿಮಾ ರೈಟರ್​ ಎಸ್.ಎಸ್ ಡೇವಿಡ್ ನಿಧನ…!

ಪೊಲೀಸ್‌ ಸ್ಟೋರಿ, ಅಗ್ನಿ ಐಪಿಎಸ್, ಜೈಹಿಂದ್‌ ಸೇರಿದಂತೆ ಸ್ಯಾಂಡಲ್​ವುಡ್​ನ ಹಲವು ಸಿನಿಮಾಗಳ ಬರಹಗಾರ ಎಸ್‌.ಎಸ್‌ ಡೇವಿಡ್‌ ಅವರು ನಿಧನರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ರೈಟರ್​ ಆಗಿದ್ದ ಎಸ್‌.ಎಸ್‌ ಡೇವಿಡ್‌ ಅವರು ಆರ್​ಆರ್​ ನಗರದ ಎಸ್​ಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಅವರು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸಿನಿಮಾಗಳಿಗೆ ಕಥೆ ಬರೆಯುವುದು ಅಲ್ಲದೇ ಹಾಯ್ ಬೆಂಗಳೂರು ಹಾಗೂ ಧೈರ್ಯ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: BJP ಧರ್ಮಯುದ್ಧ.. ಬಿ.ವೈ ವಿಜಯೇಂದ್ರ, R ಅಶೋಕ್​​​ ನೇತೃತ್ವದಲ್ಲಿ ಇಂದು ಧರ್ಮಸ್ಥಳ ಚಲೋ

ಎಸ್‌.ಎಸ್‌ ಡೇವಿಡ್‌ ಅವರು ಮೆಡಿಕಲ್ ಶಾಪ್​ಗೆ ಹೋಗಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಈ ವೇಳೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲು ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಮಾರ್ಗ ಮಧ್ಯೆಯೇ ಪಲ್ಸ್ ರೇಟ್ ಕಡಿಮೆ ಆಗಿದ್ದರಿಂದ ಎಸ್‌.ಎಸ್‌ ಡೇವಿಡ್‌ ಅವರು ಉಸಿರು ಚೆಲ್ಲಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!