ಕ್ರಿಸ್ಮಸ್ ಗೆ K47 ಬಿಡುಗಡೆ ಆಗ್ತದೆ …. ಕಿಚ್ಚ ವಿಶ್ವಾಸ !

ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್ಮಸ್ಗೆ ಬರೋದು ಪಕ್ಕಾ’; ಸುದೀಪ್
ಕಿಚ್ಚ ಸುದೀಪ್ ಅವರ ‘K47’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟ್ ಅಕ್ಟೋಬರ್‌ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನವೆಂಬರ್ನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ ಮತ್ತು ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ. ಈ ಚಿತ್ರದ ಬಿಡುಗಡೆ ದಿನಾಂಕವು ‘ಡೆವಿಲ್’ ಮತ್ತು ’45’ ಚಿತ್ರದ ಜೊತೆ ಕ್ಲ್ಯಾಶ್ ಆಗಲಿದೆ.

 

ಕಿಚ್ಚ ಸುದೀಪ್ ನಟನೆಯ ‘K 47’ ಸಿನಿಮಾದ ಶೂಟ್ ಜುಲೈನಲ್ಲಿ ಆರಂಭ ಆಗಿದೆ. ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಕೇವಲ ಆರು ತಿಂಗಳಲ್ಲಿ ಸಿನಿಮಾ ಕೆಲಸ ಮುಗಿಸಿ ಜನರ ಎದುರು ತಂದಿಡೋ ಪ್ಲ್ಯಾನ್ ಇದೆ ಎಂದು ಸುದೀಪ್ (Sudeep) ಅವರು ಸಿನಿಮಾ ಘೋಷಿಸೋ ಸಮಯದಲ್ಲಿ ಹೇಳಿದ್ದರು. ಈಗಲೂ ತಮ್ಮ ಮಾತಿಗೆ ಬದ…
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘K47’ ಚಿತ್ರದ ಚಿತ್ರೀಕರಣ ಜುಲೈನಲ್ಲಿ ಆರಂಭಗೊಂಡಿದ್ದು, ವೇಗವಾಗಿ ಸಾಗುತ್ತಿದೆ. ಈಗಾಗಲೇ ಸುಮಾರು 60% ಶೂಟ್ ಪೂರ್ಣಗೊಂಡಿದ್ದು, ಅಕ್ಟೋಬರ್ ವೇಳೆಗೆ ಸಿನಿಮಾ ಸಂಪೂರ್ಣವಾಗಲಿದೆ. ನವೆಂಬರ್‌ನಲ್ಲಿ ಪೋಸ್ಟ್ ಪ್ರೊಡಕ್ಷನ್ ಆರಂಭವಾಗಲಿದ್ದು, ಸಿನಿಮಾ ಕ್ರಿಸ್ಮಸ್ ರಜಾದಿನಗಳಲ್ಲಿ ಪ್ರೇಕ್ಷಕರ ಎದುರು ಬರಲಿದೆ ಎಂದು ಸುದೀಪ್ ತಿಳಿಸಿದ್ದಾರೆ.

ಈ ಚಿತ್ರದ ಬಿಡುಗಡೆ ದಿನಾಂಕ ‘ಡೆವಿಲ್’ ಮತ್ತು ‘45’ ಸಿನಿಮಾಗಳೊಂದಿಗೆ ಕ್ಲ್ಯಾಶ್ ಆಗಲಿದೆ. ಆದರೆ ಸುದೀಪ್ ವಿಶ್ವಾಸದಿಂದ, “ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್ಮಸ್ಗೆ ಬರೋದು ಪಕ್ಕಾ” ಎಂದು ಹೇಳಿದ್ದಾರೆ.

ಇದನ್ನರಸಿ, ಸುದೀಪ್ ಜನ್ಮದಿನ ಸೆಪ್ಟೆಂಬರ್ 2ರಂದು. ಅದಕ್ಕಿಂತ ಒಂದು ದಿನ ಮೊದಲು, ಸೆಪ್ಟೆಂಬರ್ 1ರಂದು, ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್‌ನಲ್ಲಿ ಅಭಿಮಾನಿಗಳೊಂದಿಗೆ ವಿಶೇಷವಾಗಿ ಜನ್ಮದಿನ ಸಂಭ್ರಮ ಆಚರಿಸಲು ಅವರು ನಿರ್ಧರಿಸಿದ್ದಾರೆ.

‘K47’ ನಂತರ ಸುದೀಪ್ ‘ಬಿಲ್ಲ ರಂಗ ಬಾಷ’ ಸಿನಿಮಾದಲ್ಲಿ ತೊಡಗಿಕೊಳ್ಳಲಿದ್ದಾರೆ.

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!