ದೇಗುಲದ ಕಾಣಿಕೆ ಡಬ್ಬಿ ಮಾಯ! ತಿಂಗಳ ಬಳಿಕ ಅನಿರೀಕ್ಷಿತ ಘಟನೆ, ಇಲ್ಲಿ ಎಲ್ಲವೂ ದೇವಿಯ ಮಹಿಮೆ!

ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ ಅವರು ದೇವಾಲಯಕ್ಕೆ ಎಂಟ್ರಿ ನೀಡಿ, ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದರು. ಆಮೇಲೆ ಏನಾಯ್ತು ಅನ್ನೋದೇ ಇಲ್ಲಿ ಇಂಟ್ರೆಸ್ಟಿಂಗ್!

ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ ಅವರು ದೇವಾಲಯಕ್ಕೆ ಎಂಟ್ರಿ ನೀಡಿ, ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದರು. ಆಮೇಲೆ ಏನಾಯ್ತು ಅನ್ನೋದೇ ಇಲ್ಲಿ ಇಂಟ್ರೆಸ್ಟಿಂಗ್! ಕದ್ದ ಕಾಣಿಕೆ ಡಬ್ಬಿಯನ್ನ ತುಂಬಾ ಉತ್ಸಾಹದಿಂದಲೇ ಒಡೆದಿದ್ದಾರೆ. ಆದರೆ, ಅದೇನು ಆಯ್ತೋ ಗೊತ್ತಿಲ್ಲ. ಕದ್ದ ಎಲ್ಲಾ ಹಣವನ್ನು ಸ್ವಲ್ಪ ದಿನ ಒಂದು ತಿಂಗಳ ನಂತರ ಅದೇ ದೇವಸ್ಥಾನಕ್ಕೆ ತಂದಿಟ್ಟು ಹೋಗಿದ್ದಾರೆ. ಅಂದ್ಹಾಗೆ ಈ ಘಟನೆ ನಡೆದಿರೋದು ಆಂಧ್ರದ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂನಲ್ಲಿರುವ ದೇವಸ್ಥಾನವೊಂದರಲ್ಲಿ. ಒಂದು ತಿಂಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

 

ಹಣದ ಜೊತೆಗೆ ಪತ್ರ ಇಟ್ಟು ಹೋದ ಕಳ್ಳರು ಒಂದು ಪತ್ರವನ್ನೂ ದೇವಾಲಯದಲ್ಲಿ ಇಟ್ಟು ಹೋಗಿದ್ದಾರೆ. ಬೆಳಗ್ಗೆ, ಪೂಜಾ ಸೇವೆಗಳಿಗಾಗಿ ದೇವಾಲಯಕ್ಕೆ ಪ್ರವೇಶಿಸಿದ ಅರ್ಚಕರಿಗೆ ಆವರಣದಲ್ಲಿ ಹಣದ ಬ್ಯಾಗ್ ಸಿಕ್ಕಿದೆ. ಅದನ್ನು ನೋಡಿದ ಅರ್ಚಕರಿಗೆ ಶಾಕ್ ಆಗಿದೆ. ಬ್ಯಾಗ್​ ಒಳಗೆ ಹಣ ಮತ್ತು ಒಂದು ಪತ್ರ ಇತ್ತು. ಆ ಪತ್ರದಲ್ಲಿ ಏನಿತ್ತು ಅನ್ನೋದನ್ನ ತೆಗೆದು ನೋಡಿದಾಗ.. ತನ್ನ ಮಕ್ಕಳು ದೇವಾಲಯದ ಹುಂಡಿಯಿಂದ ಹಣ ಕದ್ದು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಬರೆಯಲಾಗಿತ್ತು.ಇನ್ನು ದೇವಸ್ಥಾನದ ಆಡಳಿತಾಧಿಕಾರಿಗಳು ಕಳ್ಳರು ತಂದಿದ್ದ ಹುಂಡಿಯನ್ನು ಎಣಿಸಿದಾಗ ಒಟ್ಟು 1,86,486 ರೂಪಾಯಿ ಇರೋದು ತಿಳಿದುಬಂದಿದೆ. ದೇವಿಯ ಶ್ರೇಷ್ಠತೆಯಿಂದಾಗಿ ಕಳ್ಳರು ಕದ್ದ ಹಣವನ್ನು ವಾಪಸ್ ತಂದಿದ್ದಾರೆ ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು