ದೇಗುಲದ ಕಾಣಿಕೆ ಡಬ್ಬಿ ಮಾಯ! ತಿಂಗಳ ಬಳಿಕ ಅನಿರೀಕ್ಷಿತ ಘಟನೆ, ಇಲ್ಲಿ ಎಲ್ಲವೂ ದೇವಿಯ ಮಹಿಮೆ!

ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ ಅವರು ದೇವಾಲಯಕ್ಕೆ ಎಂಟ್ರಿ ನೀಡಿ, ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದರು. ಆಮೇಲೆ ಏನಾಯ್ತು ಅನ್ನೋದೇ ಇಲ್ಲಿ ಇಂಟ್ರೆಸ್ಟಿಂಗ್!

ಕಳ್ಳರ ಗುಂಪೊಂದು ದೇವಸ್ಥಾನ ದೋಚಲು ಪ್ಲಾನ್ ಹಾಕಿಕೊಂಡು ನುಗ್ಗಿತ್ತು. ಆ ಪ್ರಕಾರವೇ ಅವರು ದೇವಾಲಯಕ್ಕೆ ಎಂಟ್ರಿ ನೀಡಿ, ಕಾಣಿಕೆ ಡಬ್ಬಿಯನ್ನೇ ಹೊತ್ತೊಯ್ದರು. ಆಮೇಲೆ ಏನಾಯ್ತು ಅನ್ನೋದೇ ಇಲ್ಲಿ ಇಂಟ್ರೆಸ್ಟಿಂಗ್! ಕದ್ದ ಕಾಣಿಕೆ ಡಬ್ಬಿಯನ್ನ ತುಂಬಾ ಉತ್ಸಾಹದಿಂದಲೇ ಒಡೆದಿದ್ದಾರೆ. ಆದರೆ, ಅದೇನು ಆಯ್ತೋ ಗೊತ್ತಿಲ್ಲ. ಕದ್ದ ಎಲ್ಲಾ ಹಣವನ್ನು ಸ್ವಲ್ಪ ದಿನ ಒಂದು ತಿಂಗಳ ನಂತರ ಅದೇ ದೇವಸ್ಥಾನಕ್ಕೆ ತಂದಿಟ್ಟು ಹೋಗಿದ್ದಾರೆ. ಅಂದ್ಹಾಗೆ ಈ ಘಟನೆ ನಡೆದಿರೋದು ಆಂಧ್ರದ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂನಲ್ಲಿರುವ ದೇವಸ್ಥಾನವೊಂದರಲ್ಲಿ. ಒಂದು ತಿಂಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

 

ಹಣದ ಜೊತೆಗೆ ಪತ್ರ ಇಟ್ಟು ಹೋದ ಕಳ್ಳರು ಒಂದು ಪತ್ರವನ್ನೂ ದೇವಾಲಯದಲ್ಲಿ ಇಟ್ಟು ಹೋಗಿದ್ದಾರೆ. ಬೆಳಗ್ಗೆ, ಪೂಜಾ ಸೇವೆಗಳಿಗಾಗಿ ದೇವಾಲಯಕ್ಕೆ ಪ್ರವೇಶಿಸಿದ ಅರ್ಚಕರಿಗೆ ಆವರಣದಲ್ಲಿ ಹಣದ ಬ್ಯಾಗ್ ಸಿಕ್ಕಿದೆ. ಅದನ್ನು ನೋಡಿದ ಅರ್ಚಕರಿಗೆ ಶಾಕ್ ಆಗಿದೆ. ಬ್ಯಾಗ್​ ಒಳಗೆ ಹಣ ಮತ್ತು ಒಂದು ಪತ್ರ ಇತ್ತು. ಆ ಪತ್ರದಲ್ಲಿ ಏನಿತ್ತು ಅನ್ನೋದನ್ನ ತೆಗೆದು ನೋಡಿದಾಗ.. ತನ್ನ ಮಕ್ಕಳು ದೇವಾಲಯದ ಹುಂಡಿಯಿಂದ ಹಣ ಕದ್ದು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಬರೆಯಲಾಗಿತ್ತು.ಇನ್ನು ದೇವಸ್ಥಾನದ ಆಡಳಿತಾಧಿಕಾರಿಗಳು ಕಳ್ಳರು ತಂದಿದ್ದ ಹುಂಡಿಯನ್ನು ಎಣಿಸಿದಾಗ ಒಟ್ಟು 1,86,486 ರೂಪಾಯಿ ಇರೋದು ತಿಳಿದುಬಂದಿದೆ. ದೇವಿಯ ಶ್ರೇಷ್ಠತೆಯಿಂದಾಗಿ ಕಳ್ಳರು ಕದ್ದ ಹಣವನ್ನು ವಾಪಸ್ ತಂದಿದ್ದಾರೆ ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!