ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್ ಕ್ಲಬ್ ಬಳಿ ಬಂದ ಕಾದು ನಿಂತಿದ್ದಾರೆ. ಪ್ರೆಸ್ ಮೀಟ್ ಮಾಡಲು ಬಂದ ಕೆ.ದೀಪಕ್ ಮೊದಲ ಪತ್ನಿಯನ್ನ ಪೋಲಿಸ್ ಠಾಣೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಕೆ.ದೀಪಕ್ ಮೊದಲ ಪತ್ನಿಗೆ ಕಾನೂನಾತ್ಮಕ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದೇನೆ ಎಂದು ಇತ್ತೀಚಿಗೆ ಹೇಳಿಕೆ ಕೊಟ್ಟಿದ್ದ , ವಿಚ್ಛೇದನ ಆಗಿಲ್ಲ ಈಗಲೂ ದೀಪಕ್ ನನ್ನ ಗಂಡನೇ ಎಂದು ಕಾನೂನು ಸಮರಕ್ಕೆ ಮೊದಲ ಪತ್ನಿ ಪೂರ್ಣಿಮಾ ಮುಂದಾಗಿದ್ದಾರೆ.

ತನ್ನ ಗಂಡ ತನಗೆ ಮಾಡಿರುವ ಅನ್ಯಾಯದ ಬಗ್ಗೆ ಸುದ್ದಿ ಗೋಷ್ಠಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ಗಂಟೆವರೆಗೂ ಪಟ್ಟು ಹಿಡಿದು ಕೂತ ಪೂರ್ಣಿಮಾ ಅವರಿಗೆ ಪ್ರಕರಣ ಕೋರ್ಟಿನಲ್ಲಿರುವುದರಿಂದ ಪ್ರೆಸ್ ಮೀಟ್ ಗೆ ಅವಕಾಶ ಕೊಡಲಾಗುವುದಿಲ್ಲ ಎಂಬ ಕಾರಣವೊಡ್ಡಿ ಪ್ರೆಸ್ ಕ್ಲಬ್ ಸಿಬ್ಬಂದಿ. ಸುದ್ದಿ ಗೋಷ್ಠಿಗೆ ಅವಕಾಶ ನೀಡದೇ ಪೋಲಿಸ್ ಠಾಣೆಗೆ ಕಳುಹಿಸಿದ್ದಾರೆ.

ಪಟ್ಟು ಹಿಡಿದು ಅಲ್ಲೇ ಕೂತ ಪೂರ್ಣಿಮಾ ವಿರುದ್ಧ ಪ್ರೆಸ್ ಕ್ಲಬ್ ನ ಸಿಬ್ಬಂದಿಯಿಂದ ಕೆ.ಆರ್ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಕೆ.ಆರ್ ಪೋಲಿಸ್ ಠಾಣೆಗೆ ಆಗಮಿಸಿದ ಪೂರ್ಣಿಮಾ ದೀಪಕ್ ನಾನು ಪ್ರೆಸ್ ಕ್ಲಬ್ ನಲ್ಲೇ ಸುದ್ದಿ ಗೋಷ್ಠಿ ಮಾಡುತ್ತೇನೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದು ಪೋಲಿಸರ ಜೊತೆ ಮಾತುಕತೆ ನಡೆಸಿ ಹೋಗಿದ್ದಾರೆ. ಅನ್ಯಾಯಕ್ಕೆ ಒಳಗಾದ ಮಹಿಳೆಗೆ ಅವಕಾಶ ಕೊಡುವುದಿಲ್ಲ ಅಂದರೆ ಹೇಗೆ.? ವಾಕ್ ಸ್ವಾತಂತ್ರ್ಯ ಇಲ್ಲವ.? ಎಂದು ದೀಪಕ್ ವಿರುದ್ಧ ಮೊದಲ ಪತ್ನಿ ಪೂರ್ಣಿಮಾ ದೀಪಕ್ ಹರಿಹಾಯ್ದ ನಡೆದ್ದಿದ್ದರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!