ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.

ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

 

 

 

 

 

 

 

ದೇವೇಗೌಡರನ್ನು ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೋ. ಕೆ.ಎಸ್ ರಂಗಪ್ಪ ಭೇಟಿಯನ್ನ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ

ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್

 

 

 

 

 

 

ಮೊದಲು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿತ್ತು. ಖ್ಯಾತ ವೈದ್ಯ ಡಾ. ಸುದರ್ಶನ್ ಬಲ್ಲಾಳ್ ನೇತ್ವತ್ವದಲ್ಲಿ ಚಿಕಿತ್ಸೆ ನಡೆಯುತ್ತಿತ್ತು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಹೀಗಾಗಿ ಬಳಿಕ ಅವರನ್ನು ನಿನ್ನೆ ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.

ಮಾಜಿ ಪ್ರಧಾನಮಂತ್ರಿಗಳು ಹಾಗೂ ವರಿಷ್ಠರಾದ ಶ್ರೀ ಹೆಚ್‌.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!