ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ.

ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ ಗಳಿಸಿದೆ.

ತುಮಕೂರು ( 95.55) ಮತ್ತು ಚಿಕ್ಕಮಗಳೂರು (ಶೇ 95.33) ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಸೆಪ್ಟೆಂಬರ್ 22005 ಅಕ್ಟೋಬ‌ರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಒಟ್ಟು 16 ದಿನಗಳ ಗಡುವು ನೀಡಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಸರ್ಕಾರ ಮತ್ತೆ ಅ.18ರವರೆಗೆ ದಿನಾಂಕ ವಿಸ್ತರಿಸಿದೆ.

ಮಂಡ್ಯ 5,04,016 ಜಿಲ್ಲೆಯಲ್ಲಿ 94.19ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ.17ರಂದು 3,883 ಕುಟುಂಬಗಳ ជថ្មី ಮಾಡಲಾಯಿತು. ಅ.18ರಂದು ಕಡೇ ದಿನ ಬಾಕಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಡಳಿತ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 18,66,350 ಜನಸಂಖ್ಯೆಯಿದ್ದು, ಇದುವರೆಗೆ 17,57,934 ಜನರನ್ನು ಸಮೀಕ್ಷೆ ಮಾಡಲಾಗಿದೆ. ಕೃಷ್ಣರಾಜಪೇಟೆ (ಶೇ 92.5), ಮದ್ದೂರು (ಶೇ 95.8), ಮಳವಳ್ಳಿ ( 94.2), 2 ( 92.2), ಪಾಂಡವಪುರ (ಶೇ.95.3) ಹಾಗೂ ಶ್ರೀ-ರಂಗಪಟ್ಟಣ ತಾಲ್ಲೂಕಿನಲ್ಲಿ (ಶೇ 90.2) ರಷ್ಟು ಪ್ರಗತಿಯಾಗಿದೆ.

ಈ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯ ನಗರದ ವಾರ್ಡ್ ನಂ.20ರಲ್ಲಿರುವ ಬಸವರಾಜು ಎಚ್. ಸಿ ಅವರ ಮನೆಯಿಂದ ಸೆ.22ರಂದು ಚಾಲನೆಸಿ ಚಾಲನೆ ನೀಡಿದ್ದರು.
ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರು.

ನಾಗಮಂಗಲ ಪ್ರಥಮ: ಜಿಲ್ಲೆಯ 7 ತಾಲ್ಲೂಕುಗಳ ಪೈಕಿ ನಾಗಮಂಗಲ ತಾಲ್ಲೂಕಿನಲ್ಲಿ ಶೇ 1000 ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ತಾಲ್ಲೂಕಿನಲ್ಲಿ 1,94,201 ಜನಸಂಖ್ಯೆಯಿದ್ದು, ಎಲ್ಲರನ್ನೂ ಸಮೀಕ್ಷೆ ಮಾಡಲಾಗಿದೆ ಎಂದು ಸಮೀಕ್ಷೆದಾರರು ಮಾಹಿತಿ ನೀಡಿದ್ದಾರೆ.ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.

ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವು ಮನೆಗಳ ಆರ್.ಆ‌ರ್.ಸಂಖ್ಯೆ ಸಿಗದೆ ಸಮೀಕ್ಷೆದಾರರು ಪರದಾಡಿದ್ದಾರೆ. ఒట్టు 60 ಪ್ರಶ್ನೆಗಳಿಗೆ ಉತ್ತರ ಪಡೆಯುವುದು ದೊಡ್ಡ ಸವಾಲು’ ಎಂದು ಸಮೀಕ್ಷೆ ಕಾರ್ಯದ ಅಧಿಕಾರಿಯೊಬ್ಬರು ತಿಳಿಸಿದರು.’ಸಮೀಕ್ಷೆಗೆ ಹೋದ ಸಂದರ್ಭಕೆಲ ಕುಟುಂಬಗಳು ಪೂರ್ಣ ಮಾಹಿತಿ ನೀಡಿಲ್ಲ. ಇನ್ನು ಕೆಲವರು ಮಾಹಿತಿ ನೀಡಲು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಜಾತಿ ಸಮೀಕ್ಷೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೆಲವು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!