ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್

1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು.

50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆಹಣ ಕೊಡುತ್ತಿದ್ದೇವೆ. ಸದ್ಯ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು, ಈಗ ನಾವು ತುಪ್ಪಕ್ಕೆ ನಿಗದಿಮಾಡಿರುವ ದರ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದು ಡಿ.ಕೆ.ಸುರೇಶ್ ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆಯ ಸರಮಾಲೆ

  • ಬಸ್ ದರ ಶೇ.15ರಷ್ಟು ಹೆಚ್ಚಳ
  • ಡೀಸೆಲ್ ದರ ಪ್ರತಿ ಲೀಗೆ 2 ರೂ. ಹೆಚ್ಚಳ
  • ವಿದ್ಯುತ್ ದರದೊಂದಿಗೆ ಸೆಸ್ ಹೆಚ್ಚಳ
  • ಆಸ್ತಿ ಮಾರ್ಗಸೂಚಿ ಮೌಲ್ಯ ಶೇ.15ರಿಂದ 30ರಷ್ಟರವರೆಗೆ ಹೆಚ್ಚಳ
  • ಕೈಗಾರಿಕಾ ಬಳಕೆಗಾಗಿ ವಿದ್ಯುತ್, ನೀರು, ಇಂಧನದ ದರಗಳು ಹೆಚ್ಚಳ.
  • ಖಾಸಗಿ ಪದವಿ ಕಾಲೇಜುಗಳಲ್ಲಿ ಶೇ.10ರಷ್ಟು ಶುಲ್ಕ ಏರಿಕೆ.
  • ರೂ. 25 ಲಕ್ಷ ಮೀರಿದ ವಿದ್ಯುತ್ ವಾಹನಗಳಿಗೆ ಶೇ.10ರಷ್ಟು ಲೈಫ್ರೆಮ್ ಟ್ಯಾಕ್ಸ್.
  • ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ.71ರಷ್ಟು ಏರಿಕೆ.
  • ಹಾಲು, ಮೊಸರು, ಮಜ್ಜಿಗೆ ವರಗಳಲ್ಲಿ ರೂ.4ರಷ್ಟು ಏರಿಕೆ.
  • ಒಟಿಟಿ ಸೇವೆಗಳು, ಚಿತ್ರಮಂದಿರ ಟಿಕೆಟ್‌ಗಳಿಗೆ ಶೇ.2ರಷ್ಟು ಸೆಸ್.
  • ವಾಸಸ್ಥಳ ಮತ್ತು ವ್ಯಾಪಾರಿಕ ಪ್ರದೇಶಗಳಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ.
  • ಕ್ವಾರಿ ಚಾರ್ಜ್ ಹೆಚ್ಚಳದಿಂದ ಕಟ್ಟಡ ನಿರ್ಮಾಣದ ವೆಚ್ಚ ಗಗನಕ್ಕೆ.
  • ಬಾಡಿಗೆ ದಾಖಲೆಗಳ ಸ್ಟಾಂಪ್ ಡ್ಯೂಟಿ ಶೇ.200ರಿಂದ 500ರಷ್ಟು ಹೆಚ್ಚಳ.
  • ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆಯೊಂದಿಗೆ ತ್ಯಾಜ್ಯ ಶುಲ್ಕ ಸೇರ್ಪಡೆ.
  • ಹೊಸ ವಾಹನ ನೋಂದಣಿಗೆ ಹೆಚ್ಚುವರಿ ಶುಲ್ಕ
  • ಮದ್ಯದ ದರ ಹೆಚ್ಚಳ
  • ಆಹಾರ ಪದಾರ್ಥಗಳ ಬೆಲೆ ಏರಿಕೆ
  • ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ
  • ಆಸ್ಪತ್ರೆಗಳಲ್ಲಿ ಎಕ್ಸರೇ, ಔಟ್ ಪೇಸೆಂಟ್ ಶುಲ್ಕ ಶೇ.50ರಿಂದ 100ರಷ್ಟು ಹೆಚ್ಚಳ
  • ಗಿಗ್ ವರ್ಕರ್ಸ್ ನಿಧಿಗೆ ಕಂಪನಿಗಳಿಂದ ಶೇ.5ರಷ್ಟು ಸೆಸ್.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!