ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್

1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು.

50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆಹಣ ಕೊಡುತ್ತಿದ್ದೇವೆ. ಸದ್ಯ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು, ಈಗ ನಾವು ತುಪ್ಪಕ್ಕೆ ನಿಗದಿಮಾಡಿರುವ ದರ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದು ಡಿ.ಕೆ.ಸುರೇಶ್ ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆಯ ಸರಮಾಲೆ

  • ಬಸ್ ದರ ಶೇ.15ರಷ್ಟು ಹೆಚ್ಚಳ
  • ಡೀಸೆಲ್ ದರ ಪ್ರತಿ ಲೀಗೆ 2 ರೂ. ಹೆಚ್ಚಳ
  • ವಿದ್ಯುತ್ ದರದೊಂದಿಗೆ ಸೆಸ್ ಹೆಚ್ಚಳ
  • ಆಸ್ತಿ ಮಾರ್ಗಸೂಚಿ ಮೌಲ್ಯ ಶೇ.15ರಿಂದ 30ರಷ್ಟರವರೆಗೆ ಹೆಚ್ಚಳ
  • ಕೈಗಾರಿಕಾ ಬಳಕೆಗಾಗಿ ವಿದ್ಯುತ್, ನೀರು, ಇಂಧನದ ದರಗಳು ಹೆಚ್ಚಳ.
  • ಖಾಸಗಿ ಪದವಿ ಕಾಲೇಜುಗಳಲ್ಲಿ ಶೇ.10ರಷ್ಟು ಶುಲ್ಕ ಏರಿಕೆ.
  • ರೂ. 25 ಲಕ್ಷ ಮೀರಿದ ವಿದ್ಯುತ್ ವಾಹನಗಳಿಗೆ ಶೇ.10ರಷ್ಟು ಲೈಫ್ರೆಮ್ ಟ್ಯಾಕ್ಸ್.
  • ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ.71ರಷ್ಟು ಏರಿಕೆ.
  • ಹಾಲು, ಮೊಸರು, ಮಜ್ಜಿಗೆ ವರಗಳಲ್ಲಿ ರೂ.4ರಷ್ಟು ಏರಿಕೆ.
  • ಒಟಿಟಿ ಸೇವೆಗಳು, ಚಿತ್ರಮಂದಿರ ಟಿಕೆಟ್‌ಗಳಿಗೆ ಶೇ.2ರಷ್ಟು ಸೆಸ್.
  • ವಾಸಸ್ಥಳ ಮತ್ತು ವ್ಯಾಪಾರಿಕ ಪ್ರದೇಶಗಳಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ.
  • ಕ್ವಾರಿ ಚಾರ್ಜ್ ಹೆಚ್ಚಳದಿಂದ ಕಟ್ಟಡ ನಿರ್ಮಾಣದ ವೆಚ್ಚ ಗಗನಕ್ಕೆ.
  • ಬಾಡಿಗೆ ದಾಖಲೆಗಳ ಸ್ಟಾಂಪ್ ಡ್ಯೂಟಿ ಶೇ.200ರಿಂದ 500ರಷ್ಟು ಹೆಚ್ಚಳ.
  • ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆಯೊಂದಿಗೆ ತ್ಯಾಜ್ಯ ಶುಲ್ಕ ಸೇರ್ಪಡೆ.
  • ಹೊಸ ವಾಹನ ನೋಂದಣಿಗೆ ಹೆಚ್ಚುವರಿ ಶುಲ್ಕ
  • ಮದ್ಯದ ದರ ಹೆಚ್ಚಳ
  • ಆಹಾರ ಪದಾರ್ಥಗಳ ಬೆಲೆ ಏರಿಕೆ
  • ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ
  • ಆಸ್ಪತ್ರೆಗಳಲ್ಲಿ ಎಕ್ಸರೇ, ಔಟ್ ಪೇಸೆಂಟ್ ಶುಲ್ಕ ಶೇ.50ರಿಂದ 100ರಷ್ಟು ಹೆಚ್ಚಳ
  • ಗಿಗ್ ವರ್ಕರ್ಸ್ ನಿಧಿಗೆ ಕಂಪನಿಗಳಿಂದ ಶೇ.5ರಷ್ಟು ಸೆಸ್.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು