ಗಿಲ್ಲಿ & ರಕ್ಷಿತಾಗೆ ಕ್ಲಾಸ್ ತಗೊಂಡ ಕಿಚ್ಚ ಸುದೀಪ್

ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ. ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ.

ಗಿಲ್ಲಿ ಈ ವಾರದ ಟಾಸ್ಕ್‌ಗಳಲ್ಲಿ ಸೇಫ್‌ ಟೀಂನಲ್ಲಿದ್ದರೆ, ರಕ್ಷಿತಾ ನಾಮಿನೇಟೆಡ್‌ ಟೀಂನಲ್ಲಿದ್ದರು. ಆದರೆ ಯಾವಾಗ ನಾಮಿನೇಟೆಡ್‌ ಟೀಂ ವಿನ್‌ ಆಗಿ ತಮ್ಮ ಟೀಂನಿಂದ ಸೇಫ್‌ ಟೀಂಗೆ ಒಬ್ಬರನ್ನು ಕಳುಹಿಸಬೇಕು ಅಲ್ಲಿಂದ ಒಬ್ಬರನ್ನು ತಮ್ಮ ಟೀಂಗೆ ಕರೆಸಿಕೊಳ್ಳಬೇಕು ಎನ್ನುವ ಪ್ರಶ್ನೆ ಬಂದಿತ್ತೋ ಆಗ ರಕ್ಷಿತಾ ತಮ್ಮ ಟೀಂನ ನಿರ್ಧಾರದ ವಿರುದ್ಧವೇ ತಿರುಗಿ ಬಿದ್ದಿದ್ದರು. ಇದೇ ವೇಳೆ ಗಿಲ್ಲಿ ಕೂಡ ರಕ್ಷಿತಾ ತಮ್ಮ ವಂಶದ ಕುಡಿ ಹಾಗೆ ಸರಳವಾಗಿ ಸೋಲಲ್ಲ ಎಂದು ಹೇಳಿದ್ದರು.

ಇದು ನಾಮಿನೇಟೆಡ್‌ ಟೀಂನವರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಇನ್ನೊಂದು ಟಾಸ್ಕ್‌ನ ಆರಂಭಕ್ಕೂ ಮೊದಲೇ ಗಿಲ್ಲಿ ರಕ್ಷಿತಾ ಕಿವಿಯಲ್ಲಿ ಏನೋ ಹೇಳಿದ್ದು ಕೂಡ ದೊಡ್ಡ ಗಲಾಟೆಗೆ ಕಾರಣವಾಗಿತ್ತು. ಇದನ್ನೇ ಇಟ್ಟುಕೊಂಡು ಸುದೀಪ್‌ ಶನಿವಾರದ ಎಪಿಸೋಡ್‌ನಲ್ಲಿ ಗಿಲ್ಲಿ ಹಾಗೂ ರಕ್ಷಿತಾಗೆ ಕ್ಲಾಸ್‌ ತಗೊಂಡಿದ್ದಾರೆ.

ಅವರ ನಡವಳಿಕೆಯನ್ನು ಸಮರ್ಥಿಸಿಕೊಳ್ಳೋಕೆ ಹೇಳಿದ್ದಾರೆ. ಅಲ್ಲದೇ ಇವರಿಬ್ಬರ ಈ ನಡವಳಿಕೆ ಒಂದು ಟೀಂ ಮೇಲೆ ಹೇಗೆ ಪರಿಣಾಮ ಬೀರುತ್ತೆ ಅನ್ನೋದನ್ನೂ ಹೇಳಿದ್ದಾರೆ. ಇಬ್ಬರಿಗೂ ಸರಿಯಾಗೇ ಕ್ಲಾಸ್‌ ತಗೊಂಡಿದ್ದು, ಇಲ್ಲಿವರೆಗೂ ಇನೋಸೆಂಟ್‌ ತರ ಕಾಣಿಸುತ್ತಿದ್ದ ರಕ್ಷಿತಾ ಮೊದಲ ಬಾರಿ ತಾವೇ ಮಾಡಿದ್ದ ಗುಂಡಿಗೆ ಬಿದ್ದ ಹಾಗೆ ಆಗಿದ್ದಾರೆ. ಇನ್ನಾದ್ರೂ ತಪ್ಪನ್ನು ಅರಿತುಕೊಂಡು ಇವರಿಬ್ಬರು ತಿದ್ದಿಕೊಳ್ತಾರಾ? ಮುಂದಿನ ದಿನಗಳಲ್ಲಿ ನೋಡಬೇಕಷ್ಟೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!