ಗಿಲ್ಲಿ & ರಕ್ಷಿತಾಗೆ ಕ್ಲಾಸ್ ತಗೊಂಡ ಕಿಚ್ಚ ಸುದೀಪ್

ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ. ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ.

ಗಿಲ್ಲಿ ಈ ವಾರದ ಟಾಸ್ಕ್‌ಗಳಲ್ಲಿ ಸೇಫ್‌ ಟೀಂನಲ್ಲಿದ್ದರೆ, ರಕ್ಷಿತಾ ನಾಮಿನೇಟೆಡ್‌ ಟೀಂನಲ್ಲಿದ್ದರು. ಆದರೆ ಯಾವಾಗ ನಾಮಿನೇಟೆಡ್‌ ಟೀಂ ವಿನ್‌ ಆಗಿ ತಮ್ಮ ಟೀಂನಿಂದ ಸೇಫ್‌ ಟೀಂಗೆ ಒಬ್ಬರನ್ನು ಕಳುಹಿಸಬೇಕು ಅಲ್ಲಿಂದ ಒಬ್ಬರನ್ನು ತಮ್ಮ ಟೀಂಗೆ ಕರೆಸಿಕೊಳ್ಳಬೇಕು ಎನ್ನುವ ಪ್ರಶ್ನೆ ಬಂದಿತ್ತೋ ಆಗ ರಕ್ಷಿತಾ ತಮ್ಮ ಟೀಂನ ನಿರ್ಧಾರದ ವಿರುದ್ಧವೇ ತಿರುಗಿ ಬಿದ್ದಿದ್ದರು. ಇದೇ ವೇಳೆ ಗಿಲ್ಲಿ ಕೂಡ ರಕ್ಷಿತಾ ತಮ್ಮ ವಂಶದ ಕುಡಿ ಹಾಗೆ ಸರಳವಾಗಿ ಸೋಲಲ್ಲ ಎಂದು ಹೇಳಿದ್ದರು.

ಇದು ನಾಮಿನೇಟೆಡ್‌ ಟೀಂನವರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಇನ್ನೊಂದು ಟಾಸ್ಕ್‌ನ ಆರಂಭಕ್ಕೂ ಮೊದಲೇ ಗಿಲ್ಲಿ ರಕ್ಷಿತಾ ಕಿವಿಯಲ್ಲಿ ಏನೋ ಹೇಳಿದ್ದು ಕೂಡ ದೊಡ್ಡ ಗಲಾಟೆಗೆ ಕಾರಣವಾಗಿತ್ತು. ಇದನ್ನೇ ಇಟ್ಟುಕೊಂಡು ಸುದೀಪ್‌ ಶನಿವಾರದ ಎಪಿಸೋಡ್‌ನಲ್ಲಿ ಗಿಲ್ಲಿ ಹಾಗೂ ರಕ್ಷಿತಾಗೆ ಕ್ಲಾಸ್‌ ತಗೊಂಡಿದ್ದಾರೆ.

ಅವರ ನಡವಳಿಕೆಯನ್ನು ಸಮರ್ಥಿಸಿಕೊಳ್ಳೋಕೆ ಹೇಳಿದ್ದಾರೆ. ಅಲ್ಲದೇ ಇವರಿಬ್ಬರ ಈ ನಡವಳಿಕೆ ಒಂದು ಟೀಂ ಮೇಲೆ ಹೇಗೆ ಪರಿಣಾಮ ಬೀರುತ್ತೆ ಅನ್ನೋದನ್ನೂ ಹೇಳಿದ್ದಾರೆ. ಇಬ್ಬರಿಗೂ ಸರಿಯಾಗೇ ಕ್ಲಾಸ್‌ ತಗೊಂಡಿದ್ದು, ಇಲ್ಲಿವರೆಗೂ ಇನೋಸೆಂಟ್‌ ತರ ಕಾಣಿಸುತ್ತಿದ್ದ ರಕ್ಷಿತಾ ಮೊದಲ ಬಾರಿ ತಾವೇ ಮಾಡಿದ್ದ ಗುಂಡಿಗೆ ಬಿದ್ದ ಹಾಗೆ ಆಗಿದ್ದಾರೆ. ಇನ್ನಾದ್ರೂ ತಪ್ಪನ್ನು ಅರಿತುಕೊಂಡು ಇವರಿಬ್ಬರು ತಿದ್ದಿಕೊಳ್ತಾರಾ? ಮುಂದಿನ ದಿನಗಳಲ್ಲಿ ನೋಡಬೇಕಷ್ಟೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!