ಬಿಗ್​ಬಾಸ್ ಮನೆಯಿಂದ ಹೊರ ಬಂದ ಕಾಕ್ರೋಚ್ ಸುಧೀ..!

ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ದೊಡ್ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.
ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು.

ಹೇಗೆ ಎಲಿಮಿನೇಟ್ ಮಾಡಲಾಯ್ತು..?
ನಿನ್ನೆ ಎಪಿಸೋಡ್​ನಲ್ಲಿ ಒಟ್ಟು 5 ಮಂದಿ ನಾಮಿನೇಟ್ ಆಗಿರುವ ಸ್ಪರ್ಧಿಗಳು ಉಳಿದುಕೊಂಡಿದ್ದರು. ಅವರಲ್ಲಿ ಧ್ರುವಂತ್ ಅವರನ್ನು ಕಿಚ್ಚ ಸುದೀಪ್ ಸೇಫ್ ಎಂದು ಘೋಷಿಸಿದರು. ಬಳಿಕ ರಘು, ರಿಷಾ, ಸುಧಿ ಮತ್ತು ಜಾಹ್ನವಿ ನಾಮಿನೇಷನ್‌ನಲ್ಲಿದ್ದರು. ಈ ನಾಲ್ಕು ಸ್ಪರ್ಧಿಗಳು ತಮ್ಮ ತಮ್ಮ ಸೂಟ್‌ಕೇಸ್‌ ತೆಗೆದುಕೊಂಡು ಮುಖ್ಯಧ್ವಾರದ ಬಳಿ ಬಂದಿದ್ದಾರೆ.

ಬಿಗ್​ಬಾಸ್ ಮನೆಯ ಬಾಗಿಲು ಓಪನ್‌ ಆದಾಗ ಎಲ್ಲರೂ ಆಚೆ ಕಡೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿಂತಿರುತ್ತಾರೆ. ಮುಖ್ಯಧ್ವಾರ ಕ್ಲೋಸ್‌ ಆಗಿ ಮತ್ತೆ ಓಪನ್‌ ಆದಾಗ ಯಾರು ಇರಲ್ಲವೋ, ಅವರು ಮನೆಯಿಂದ ಔಟ್‌ ಎಂದು ಸುದೀಪ್‌ ತಿಳಿಸಿದ್ದರು. ಅಂತೆಯೇ ಕಾಕ್ರೋಚ್ ಸುಧೀ ಅವರು ಕಾಣಿಸಲಿಲ್ಲ. ಅದನ್ನು ನೋಡಿದ ಸುಧೀಪ್, ಸೇಫ್ ಆದ ರಘು, ಜಾಹ್ನವಿ ಹಾಗೂ ರಿಷಾ ಗೌಡಗೆ ಅಭಿನಂದನೆ ತಿಳಿಸಿದರು. ಹಿಂದಿನ ವಾರವೇ ಚಂದ್ರಪ್ರಭ ಜೊತೆಗೆ ಕಾಕ್ರೋಚ್‌ ಸುಧಿ ನಾಮಿನೇಷನ್‌ನಲ್ಲಿದ್ದರು. ಎಲಿಮಿನೇಷನ್‌ ಭೀತಿಯಲ್ಲಿದ್ದ ಕಾಕ್ರೋಚ್‌ ಸುಧಿ ತಮಗೆ ಸಿಕ್ಕಿರುವ ಸ್ಪೆಷಲ್‌ ಪವರ್‌ ಬಳಸಿಕೊಂಡು ಸೇವ್‌ ಆಗಿದ್ದರು. ಇದರಿಂದ ಚಂದ್ರಪ್ರಭ ಮನೆಯಿಂದ ಹೊರಬರಬೇಕಾಯಿತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!