ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…!

ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ

ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಪರಿಸ್ಥಿತಿ ಕೈ ಮೀರಿದೆ.

ಕೊಲೆ ಸುಲಿಗೆ ಆಯ್ತು ಈಗ ಮನೆ ಮುಂದೆ ನಿಲ್ಲಿಸಿರುವ ಕಾರುಗಳಿಗೆ ಬೆಂಕಿ…!

ಪ್ರಶಾಂತ್ ಎಂಬುವರಿಗೆ ಸೇರಿದ ನ್ಯಾನೋ ಕಾರ್ ಹಾಗೂ ಅಭಿನಾಗಭೂಷಣ್ ಎಂಬುವರಿಗೆ ಸೇರಿದ ಮಹೇಂದ್ರ ಯುವ 500 ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನಲ್ಲಿ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.ರಾತ್ರಿ ಗಸ್ತು ಹೆಚ್ಚಿಸುವಂತೆ ಪೊಲೀಸರ ಮೇಲೆ ಸಾರ್ವಜನಿಕರು ಒತ್ತಡ ಹೇರಿದ್ದಾರೆ.ಕೊಲೆ,ಸುಲಿಗೆ ಆಯ್ತು ಇದೀಗ ಮನೆ ಮುಂದೆ ನಿಲ್ಲಿಸಿರುವ ವಾಹನಗಳಿಗೂ ರಕ್ಷಣೆ ಇಲ್ಲ ಎಂದು ಕಿಡಿ ಕಾರಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!