ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…!

ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ

ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಪರಿಸ್ಥಿತಿ ಕೈ ಮೀರಿದೆ.

ಕೊಲೆ ಸುಲಿಗೆ ಆಯ್ತು ಈಗ ಮನೆ ಮುಂದೆ ನಿಲ್ಲಿಸಿರುವ ಕಾರುಗಳಿಗೆ ಬೆಂಕಿ…!

ಪ್ರಶಾಂತ್ ಎಂಬುವರಿಗೆ ಸೇರಿದ ನ್ಯಾನೋ ಕಾರ್ ಹಾಗೂ ಅಭಿನಾಗಭೂಷಣ್ ಎಂಬುವರಿಗೆ ಸೇರಿದ ಮಹೇಂದ್ರ ಯುವ 500 ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನಲ್ಲಿ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.ರಾತ್ರಿ ಗಸ್ತು ಹೆಚ್ಚಿಸುವಂತೆ ಪೊಲೀಸರ ಮೇಲೆ ಸಾರ್ವಜನಿಕರು ಒತ್ತಡ ಹೇರಿದ್ದಾರೆ.ಕೊಲೆ,ಸುಲಿಗೆ ಆಯ್ತು ಇದೀಗ ಮನೆ ಮುಂದೆ ನಿಲ್ಲಿಸಿರುವ ವಾಹನಗಳಿಗೂ ರಕ್ಷಣೆ ಇಲ್ಲ ಎಂದು ಕಿಡಿ ಕಾರಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!