ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ

ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ

ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್​ಪ್ರಿತ್​ ಬೂಮ್ರಾ ಅವರು ಭಾರತ ಕ್ರಿಕೆಟ್​ ತಂಡದ ಉಪನಾಯಕ ಆಗಿದ್ದಾರೆ.ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ಕೆ.ಎಲ್​ ರಾಹುಲ್​​ ತಂಡದಲ್ಲಿದ್ದಾರೆ.

ನಾಳೆ ಬೆಂಗಳೂರಿನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಎರಡನೇ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ 28 ರವರೆಗೆ ಪುಣೆಯಲ್ಲಿ ನಡೆಯಲಿದೆ. ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ಮುಂಬೈನಲ್ಲಿ ನಡೆಯಲಿದೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!