ಆಸ್ಕರ್​ ರೇಸ್​ನಲ್ಲಿ ಕಾಂತಾರ ಚಾಪ್ಟರ್​ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ

ಆಸ್ಕರ್​ ರೇಸ್​ನಲ್ಲಿ ಕಾಂತಾರ ಚಾಪ್ಟರ್​ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಚಿತ್ರಗಳನ್ನು ಆಸ್ಕರ್ ವೇದಿಕೆಗೆ ಕೊಂಡೊಯ್ಯುವ ಪ್ರಯತ್ನ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ.

ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ ‘ಅತ್ಯುತ್ತಮ ಚಿತ್ರ’ ವಿಭಾಗದಲ್ಲಿ ಸ್ಪರ್ಧಿಸುತ್ತಿದೆ ಎಂದು ವರದಿಯಾಗಿದೆ. ಇದೀಗ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ ಹೊಂಬಾಳೆ.

  • Related Posts

    ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

      ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

    ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!