ಹನಿಟ್ರ್ಯಾಪ್‌ ಹೆಸರಿನಲ್ಲಿ ಎಂಎಲ್ಎ ಹರೀಶ್ ಗೌಡಗೆ ಬ್ಲಾಕ್ ಮೇಲ್! ಕೋಟ್ಯಾಂತರ ರೂಪಾಯಿ ಬೇಡಿಕೆ ಇಟ್ಟಿದ್ದ ಆರೋಪಿಗಳ ಬಂಧನ

ಹನಿಟ್ರ್ಯಾಪ್‌ ಹೆಸರಿನಲ್ಲಿ ಎಂಎಲ್ಎ ಹರೀಶ್ ಗೌಡಗೆ ಬ್ಲಾಕ್ ಮೇಲ್! ಕೋಟ್ಯಾಂತರ ರೂಪಾಯಿ ಬೇಡಿಕೆ ಇಟ್ಟಿದ್ದ ಆರೋಪಿಗಳ ಬಂಧನ

ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಬ್ಲಾಕ್​ಮೇಲ್ ಮಾಡಿದ್ರು, ಚಾಮರಾಜ ಕ್ಷೇತ್ರದ ಎಂಎಲ್ಎ ಹರೀಶ್ ಗೌಡ ದೂರಿನ ಅನ್ವಯ ಕೇಸ್ ದಾಖಲು. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು. ಆರೋಪಿಗಳು ಗ್ಯಾಂಗ್ ನಲ್ಲಿ ಒರ್ವ ಯುವತಿ ಸಹ ಬಾಗಿ

ಚಾಮರಾಜ ಕ್ಷೇತ್ರದ ಶಾಸಕ ಹರೀಶ್​ಗೌಡರಿಗೆ ಹನಿಟ್ರ್ಯಾಪ್‌ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಿ ಕೋಟ್ಯಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎನ್ನುವ ಆರೋಪಿಗಳನ್ನ ಬಂಧಿಸಲಾಗಿದೆ. ಇವರ ಜೊತೆಗೆ ಓರ್ವ ಯುವತಿ ಕೂಡ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಇವರೆಲ್ಲ ಸೇರಿ ವಿಐಪಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ವಿಐಪಿಗಳು ಉಳಿದುಕೊಂಡು ಹೋದ ಹೋಟೆಲ್ ರೂಮ್​ ಅನ್ನೇ ಇವರು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅದೆ ರೂಮ್​ಗೆ ಹೋಗಿ ಯುವತಿಯನ್ನು ಬಳಸಿ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದರು. ಈ ವಿಡಿಯೋ ಹಿಡನ್ ಕ್ಯಾಮೆರಾದಿಂದ ತೆಗೆದ ರೀತಿಯಲ್ಲಿ ಇರುತ್ತಿತ್ತು.

  • Related Posts

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    (ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!