ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿನಟಿ ಜೊತೆ ಅನೈತಿಕ ಸಂಬಂಧ ಆರೋಪ

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು ಕಪ್ಪು ಚುಕ್ಕಿ ಆಗಲಿದೆ.

ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ ವಿಷಯದ ಬಗ್ಗೆ ವಿಜಯ್ ಅವರು ಇನ್ನೂ ಅಧಿಕೃತ ಹೇಳಿಕೆ ನೀಡುವುದು ಬಾಕಿ ಇದೆ. ನಟಿಯ ಜೊತೆ ವಿಜಯ್ ಅವರಿಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿ ಆರೋಪ ಮಾಡಿದ್ದು, ಕೋರ್ಟ್ ವಿಚಾರಣೆ ವೇಳೆ ಆ ನಟಿಯ ಹೆಸರು ಹೊರಬರಲಿದೆ.

ವಿಜಯ್ ಮತ್ತು ಸಂಗೀತಾ ಅವರ ಸಂಸಾರದ ವಿಚಾರಗಳು ಆದಷ್ಟು ಗುಟ್ಟಾಗಿ ಇರುತ್ತಿದ್ದವು. ಅದರ ನಡುವೆ ದಳಪತಿ ವಿಜಯ್ ಅವರ ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಸೋಶಿಯಲ್ ಮೀಡಿಯಾದಲ್ಲಿ ಆ ಬಗ್ಗೆ ಗುಸುಗುಸು ಕೇಳಿಬರುತ್ತಿತ್ತು. ಈಗ ಸ್ವತಃ ಪತ್ನಿಯೇ ಆರೋಪ ಮಾಡಿರುವುದರಿಂದ ವದಂತಿ ನಿಜವಾದಂತಾಗಿದೆ.

ದಳಪತಿ ವಿಜಯ್ ನಟಿಸಿರುವ ಕೊನೇ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗುವುದು ಬಾಕಿ ಇದೆ. ಆ ಚಿತ್ರ ತೆರೆಕಂಡ ಬಳಿಕ ಅವರು ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದು, ರಾಜಕೀಯದಲ್ಲಿ ಸಕ್ರಿಯರಾಗಲಿದ್ದಾರೆ.

.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!