ಏರಿಕೆ ಹಾದಿಗೆ ಚಿನ್ನ, ಬೆಳ್ಳಿ

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಹಾದಿಗೆ ಮರಳಿದೆ.
ಬೆಂಗಳೂರಿನಲ್ಲಿ ಶನಿವಾರ 24 ಕ್ಯಾರೆಟ್‌ನ ಅಪರಂಜಿ ಚಿನ್ನ 10 ಗ್ರಾಂಗೆ 7,140 ರೂ. ಏರಿ 1,68,710 ರೂ. ಆಗಿದೆ. ಇಷ್ಟೇ ತೂಕದ ಆಭರಣ ಚಿನ್ನದ ಧಾರಣೆ 6,550 ರೂ. ಏರಿಕೆ ಕಂಡಿದೆ. ಬೆಳ್ಳಿ ಕೆ. ដក 10,000 ರೂ. ಏರಿಕೆಯೊಂದಿಗೆ 2,95,000 ರೂ. ಆಗಿದೆ. ಹೊಸದಿಲ್ಲಿಯಲ್ಲಿಯೂ ಬೆಳ್ಳಿ ದರ ಇಷ್ಟೇ ಇದೆ. ಕೊಲ್ಲಿ ದೇಶಗಳಿಗೆ ಸಂಪರ್ಕ ಕಲ್ಪಿಸುವ ಹರ್ಮುಜ್ ಜಲಸಂಧಿಯನ್ನು ಇರಾನ್ಮಧ್ಯಪ್ರಾಚ್ಯ ಪ್ರತಿಕೂಲ ಪರಿಣಾಮ ಬಿಕ್ಕಟ್ಟು
ಬಂದ್ ಮಾಡಿದೆ.

ಇದರಿಂದ ಸರಬರಾಜು ತೈಲ ವ್ಯತ್ಯಯವಾಗಲಿದೆ. ಇದು ವ್ಯಾಪಾರ ವಹಿವಾಟಿನ ಮೇಲೆ ಬೀರುತ್ತದೆ. ಹಣದುಬ್ಬರ ಮತ್ತು ಅಸ್ಥಿರತೆಯಿಂದ ರಕ್ಷಿಸಲು ಹಲವು ದೇಶಗಳ ಕೇಂದ್ರ ಬ್ಯಾಂಕುಗಳು ತಮ್ಮ ಚಿನ್ನದ ಸಂಗ್ರಹವನ್ನು ಹೆಚ್ಚಿಸಲು ಉಪಕ್ರಮಿಸುತ್ತವೆ. ಹಸಿರು ಇಂಧನ ವಲಯ, ಎಲೆಕ್ಟ್ರಾನಿಕ್ಸ್, ಆ್ಯಂಟಿಬ್ಯಾಕ್ಟಿರಿಯಾ ಉತ್ಪನ್ನ, ಎಂಜಿನ್, ಎನರ್ಜಿ ಮೊದಲಾದ ವಲಯಗಳಿಂದ ಬೆಳ್ಳಿ ಖರೀದಿ ಹೆಚ್ಚುವ ನಿರೀಕ್ಷೆ ಇದೆ. ಬೇಡಿಕೆ ಏರಿಕೆಯಿಂದ ಸಹಜವಾಗಿಯೇ ದರಗಳು ಜಿಗಿಯುತ್ತವೆ ಎನ್ನುವುದು ಹೂಡಿಕೆದಾರರ ನಿರೀಕ್ಷೆಯಾಗಿದೆ.

Related Posts

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?