ಮಾರ್ಚ್ 3 ,ರಂದು ಖಗ್ರಾಸ ಚಂದ್ರಗ್ರಹಣ !

ಪ್ರಸಕ್ತ ವರ್ಷ2026ದ ಮೊದಲ ಖಗ್ರಾಸ ಚಂದ್ರಗ್ರಹಣ ಮಾ. 3ರಂದು ಸಂಭವಿ ಸಲಿದೆ. ವಿಶ್ವಾವಸು ನಾಮ ಸಂವತ್ಸರದ ಫಾಲ್ಗುಣ ಮಾಸದ ಹುಣ್ಣಿಮೆಯ ದಿನವಾದ ಮಂಗಳವಾರ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪುಬ್ಬಾ ನಕ್ಷತ್ರ, ಸಿಂಹ ರಾಶಿಯಲ್ಲಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಹೀಗಾಗಿ ಈ ಗ್ರಹಣವು ಮಘಾ ನಕ್ಷತ್ರ, ಪುಬ್ಬ, ಉತ್ತರ, ಭರಣಿ ಮತ್ತು ಪೂರ್ವಾಷಾಢ ನಕ್ಷತ್ರದವರಿಗೆ ಹಾಗೂ ಸಿಂಹ ರಾಶಿ, ಕನ್ಯಾ, ಮಕರ, ವೃಷಭ ರಾಶಿಯವರೆಗೆ ಸ್ವಲ್ಪ ಅನಿಷ್ಟ ಕಾರಿಯಾಗಲಿದೆ. ಇದಕ್ಕೆ ಪರಿಹಾರವೂ ಇದೆ ಎಂದು ದೈವಜ್ಞಕೆ.ಎನ್. ಸೋಮಯಾಜಿ ತಿಳಿಸಿದರು.

ಗ್ರಹಣದ ಸ್ಪರ್ಶ ಕಾಲ ಮಧ್ಯಾಹ್ನ 3.20ಕ್ಕೆಸಂಭವಿಸಲಿದೆ. ಗ್ರಹಣದ ಮಧ್ಯಕಾಲ ಸಂಜೆ 5.04ಕ್ಕೆ, ಉನ್ನಿಲನ ಕಾಲ ಸಂಜೆ 5.3 5.33ಕ್ಕೆ. ಮೋಕ್ಷಕಾಲವು ಸಂಜೆ 6.47ಕ್ಕೆ ಆಗಲಿದೆ. ಈ ಗ್ರಹಣ ಶುಚಿ ಕಾಲದಲ್ಲಿ ಊಟೋಪಚಾರ, ನಿದ್ದೆ ನಿಷಿದ್ಧವಾದುದು. ಗ್ರಹಣ ಕಾಲಕ್ಕೆ ಕನಿಷ್ಠ 6 ಗಂಟೆಗಳ ಮುಂಚೆ ಆಹಾರ ಸೇವಿಸಬೇಕು. ಮೋಕ್ಷಕಾಲದ ನಂತರ ಸ್ನಾನಾದಿ ರ್ಭೂತರಾಗಿ ದೇವತಾ ಧ್ಯಾನದೊಂದಿಗೆ ನಿತ್ಯ ಜೀವನಕ್ಕೆ ಮರಳುವುದು.ಗ್ರಹಣ ದೋಷ ಪರಿಹಾರಕ್ಕಾಗಿ ಅಕ್ಕಿ, ದೋಷ ಪರಿಹಾರಕ್ಕೆ ಏನು ದಾನ?: ಹುರುಳಿ ಮತ್ತು ಬೆಳ್ಳಿ ಲೋಹ ಸಹಿತವಾಗಿ ವಸ್ತ್ರದಾನ ಮಾಡಬೇಕು. ಜತೆಗೆ ಗ್ರಹಣ ಕಾಲದಲ್ಲಿನಾನಾ ದೇವತಾಧ್ಯಾನ, ತರ್ಪಣ,ಜಪ ಮಾಡಬೇಕು. ದಾನಗಳು ಮತ್ತು ದೇವರ ಧ್ಯಾನದಿಂದ ಅನಿಷ್ಟಗಳು ಶುಭಫಲ ಪ್ರಾಪ್ತಿ ಪರಿಹಾರವಾಗಿ ಯಾಗುತ್ತದೆ. ಗ್ರಹಣದ ವೇಳೆ ಆಹಾರ ಸೇವನೆ ಮತ್ತು ಪ್ರಕೃತಿ ಕರೆಗೆ ವಯೋವೃದ್ಧರು, ರೋಗಿಗಳು, ಗರ್ಭಿಣಿಯರು, ರಜಸ್ವಲೆ (ಋತುಮತಿ) ಯಾದವರು ಮತ್ತು ಚಿಕ್ಕ ಮಕ್ಕಳಿಗೆ ವಿನಾಯಿತಿಯಿದೆ ಸೋಮಯಾಜಿ ನುಡಿದರು.

ಬೇಯಿಸಿದ ಆಹಾರಕ್ಕೆ ದರ್ಬೆಅನ್ವಯವಲ್ಲ: ತುಪ್ಪ, ಹಾಲು, ಮೊಸರು,
ಉಪ್ಪಿನಕಾಯಿ, ಕುಡಿಯುವ ನೀರಿನ ಪಾತ್ರೆ ಮತ್ತು ನೀರಿನ ಟ್ಯಾಂಕ್ ಇತ್ಯಾದಿಗಳಿಗೆ ದರ್ಬೆಯನ್ನು ಇಡು ವುದರಿಂದ ಗ್ರಹಣದ ಮೈಲಿಗೆ ತಗಲು ವುದಿಲ್ಲ. ಈ ನಿಯಮ ಬೇಯಿಸಿದ ಮತ್ತು ಕರಿದ ಪದಾರ್ಥಗಳಿಗೆ ಅನ್ವಯಿಸುವುದಿಲ್ಲ ಎಂದು ಸೋಮಯಾಜಿ ತಿಳಿಸಿದರು.

Related Posts

ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ;ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್

ಯುಗಾದಿ ನಂತರ ಬರುವ ಹಬ್ಬವೇ ರಾಮನವಮಿ. ಹಿಂದೂಗಳ ಪ್ರಮುಖ ಹಬ್ಬವಾದ ರಾಮನವಮಿಯನ್ನು ದೇಶದಾದ್ಯಂತ ಅದ್ದೂರಿಯಿಂದ ಆಚರಿಸಲಾಗಿದೆ. ಈ ಆದರೆ ಇಲ್ಲೊಬ್ಬ ಯುವ ರೈತ ವಿಭಿನ್ನವಾಗಿ ರಾಮನವಮಿ ಆಚರಿಸಿದ್ದಾನೆ. ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹಾಗೂ ಹನುಮಂತ ಚಿತ್ರ ಬಿಡಿಸಿ ಹಬ್ಬವನ್ನು…

ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

  ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು