ಜ್ಯೋತಿಷಿ ಹೇಳಿದ ‘ನೀನು ಅಲ್ಪಾಯುಷಿ’, ನೇಣು ಬಿಗಿದುಕೊಂಡು ಟೆಕ್ಕಿ ಆತ್ಮ*ತ್ಯೆ!

ಜ್ಯೋತಿಷಿ ಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದು ಕೊಂಡು ಆತ್ಮ*ತ್ಯೆ ಮಾಡಿಕೊಂಡಿ ರುವ ಘಟನೆ ಬೆಂಗಳೂ ರಿನ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಸಂಭವಿಸಿದೆ.

ವಿದ್ಯಾಜ್ಯೋತಿ (29) ನೇಣುಬಿಗಿದು ಕೊಂಡು ಆತ್ಮಹತ್ಯೆ ಶರಣಾಗಿರುವ ಯುವತಿ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ವರ್ಕ್ ಫ್ರಂ ಹೋಮ್‌ನಲ್ಲಿದ್ದರು. ಮೃತ ವಿದ್ಯಾಜ್ಯೋತಿಗೆ ಜ್ಯೋತಿಷಿಯೊಬ್ಬರು ನೀನು ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದರಂತೆ.
ಕೊಡಗು ಮೂಲದ ಯುವಕನನ್ನ ಪ್ರೀತಿ ಸುತ್ತಿದ್ದ ವಿದ್ಯಾ ಇಷ್ಟದಂತೆ ಎರಡೂ ಮನೆಯ ವರು ಒಪ್ಪಿಗೆ ಸೂಚಿಸಿ, ಮದುವೆ ಮಾಡಿ ಕೊಡಲು ಒಪ್ಪಿಕೊಂಡಿದ್ದರು. ಜ್ಯೋತಿಷಿ 9 ದಿನ ಪೂಜೆ ಮಾಡಲು ಸೂಚಿಸಿದ್ದರು.

ಅದರಂತೆ ಮನೆಯಲ್ಲಿ ಒಂಬತ್ತನೇ ದಿನದ ಪೂಜೆ ನಡೆಯುತ್ತಿತ್ತು. ಕೊನೆಯ ದಿನವಾ ದ್ದರಿಂದ ಮಾರಮ್ಮ ದೇವ ರಿಗೆ ತಾಳಿ ಕೊಡುವಂತೆ ಜ್ಯೋತಿಷಿ ತಿಳಿಸಿದ್ದರು.
ಮನೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಊಟದ ನಂತರ ವಿದ್ಯಾ ರೂಂಗೆ ಹೋಗಿದ್ದಳು. ಸಂಜೆ ತಾಯಿ ಕೂಗಿದ್ದರೂ ವಿದ್ಯಾ ಹೊರ ಬಂದಿರಲಿಲ್ಲ. ಕೆಲಸ ಮಾಡುತ್ತಿರಬೇ ಕೆಂದು ಎಲ್ಲರೂ ಸುಮ್ಮನಾಗಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ತಾಯಿ ದೇವಸ್ಥಾನಕ್ಕೆ ತೆರಳಲು ವಿದ್ಯಾಳನ್ನು ಕರೆದಿದ್ದರು.
ಬಾಗಿಲನ್ನು ತೆಗೆಯದೇ ಇದ್ದಾಗ ಅನು ಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ನೇಣು ಬಿಗಿದುಕೊಂಡು ಆತ್ಮ*ತ್ಯೆ ಮಾಡಿ ಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!