ಜಗದೀಶ್ & ರಂಜಿತ್ Biggboss ಯಿಂದ ಔಟ್

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ. ಈ ಫೈಟ್​ನಿಂದ ದೊಡ್ಮನೆ ಪ್ರಕ್ಷುಬ್ದವಾಗಿದೆ ಎಂದು ಹೇಳಲಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

‘ಬಿಗ್ ಬಾಸ್​’ನಲ್ಲಿ ವಾತಾವರಣ ಹದಗೆಟ್ಟಿದೆ. ಅಕ್ಟೋಬರ್ 17ರ ಎಪಿಸೋಡ್​ನಲ್ಲಿ ಎಲ್ಲರೂ ಜಗದೀಶ್ ವಿರುದ್ಧ ಒಂದಾಗಿದ್ದರು. ಇದರಿಂದ ಸಿಡುಕುತ್ತಿದ್ದ ಜಗದೀಶ್ ಬಿಗ್ ಬಾಸ್ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡುತ್ತಿದ್ದರು. ಇನ್ನು, ರಂಜಿತ್ ಅವರು ‘ಹೀಗೆ ಮುಂದುವರಿದರೆ ಜಗದೀಶ್ ಅವರ ಎದಮೇಲೆ ಕಾಲಿಟ್ಟು ಹೋಗೋದು’ ಎಂದು ಎಚ್ಚರಿಕೆ ನೀಡಿದ್ದರು. ಈಗ ಹಾಗೆಯೇ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

 

ಕೆಲವು ವರದಿಗಳ ಪ್ರಕಾರ ದೊಡ್ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ನಿಯಮಗಳ ಪ್ರಕಾರ ಮನೆಯಲ್ಲಿ ಫೈಟ್ ಆದರೆ ಅದರ ಭಾಗಿದಾರರನ್ನು ನೇರವಾಗಿ ಹೊರಹಾಕಲಾಗುತ್ತದೆ. ಈ ಮೊದಲು ಹುಚ್ಚ ವೆಂಕಟ್ ಅವರು ಈ ರೀತಿ ಫೈಟ್ ಮಾಡಿಕೊಂಡು ಹೊರ ಹೋಗಿದ್ದರು. ಈಗ ಜಗದೀಶ್ ಹಾಗೂ ರಂಜಿತ್ ಬಡಿದಾಡಿಕೊಂಡು ಹೊರ ಹೋದರು ಎನ್ನಲಾಗಿದೆ. ಕೆಲವು ವರದಿಗಳಲ್ಲಿ ಜಗದೀಶ್ ಮಾತ್ರ ಹೊರ ಹೋಗಿದ್ದಾರೆ ಎನ್ನಲಾಗಿದೆ.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

    ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!