ಮೈಸೂರುನಲ್ಲಿ ‘ಅಕ್ಕ ಕೆಫೆ’ ಈ ವಾರದಿಂದಲೇ ಆರಂಭ ।

ಬಡ, ಮಧ್ಯಮ ವರ್ಗದವರಿಗೆ ಗುಣಮಟ್ಟದ ಶುಚಿ-ರುಚಿಯಾದ ಪೌಷ್ಟಿಕ ಆಹಾರವನ್ನು ನೆನೆಟುಕುವ ದರದಲ್ಲಿ ನೀಡುವ ಉದ್ದೇಶದಿಂದ ನಿರ್ಮಾಣಗೊಂಡಿರುವ ‘ಅಕ್ಕ ಕೆಫೆ’ ಮಾರ್ಚ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ.ಮಹಿಳಾ ಸ್ವಸಹಾಯ ಸಂಘಗಳಿಗೆ ಸಂಪೂರ್ಣ ಹೊಣೆ
ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲ ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ 6 ಅಕ್ಕ ಕೆಫೆಗಳನ್ನು ಆರಂಭಿಸಲು ಸ್ಥಳ ನಿಗದಿಪಡಿಸಲಾಗಿದ್ದು, ಈ ಪೈಕಿ 3 ಅಕ್ಕ ಕೆಫೆಗಳು ನಗರ ವ್ಯಾಪ್ತಿಯಲ್ಲಿ ಆರಂಭವಾಗುತ್ತಿವೆ. ಸದ್ಯ ಮೈಸೂರಿನ ಜಿಪಂ ಕಚೇರಿ ಹಿಂಭಾಗ ನಿರ್ಮಾಣ ಗೊಂಡಿರುವ ‘ಅಕ್ಕ ಕೆಫೆ’ ಮಾರ್ಚ್ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದ್ದು, ತಾಲೂಕು ಕಚೇರಿ ಹಿಂಭಾಗ ಹಾಗೂ ಹುಣಸೂರು ತಾಲೂಕಿನಲ್ಲಿ ನಂತರ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ತಕ್ಕಂತೆ ಅಕ್ಕ ಕೆಫೆಯನ್ನು ಆರಂಭಿಸಲು ಚಿಂತಿಸಲಾಗಿದೆ.

ರಾಜ್ಯ ಸರಕಾರದ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ‘ಅಕ್ಕ ಕೆಫೆ’ಯು ಮಹಿಳಾ ಸ್ವಸಹಾಯ ಸಂಘಗಳಿಗೆ ಆಹಾರ ಪೂರೈಕೆ ಕ್ಷೇತ್ರದಲ್ಲಿ ಸುಸ್ಥಿರ ಜೀವನೋಪಾಯಪಡಿಸಿಕೊಂಡು ಚಟುವಟಿಕೆಯನ್ನು ಒದಗಿಸುವುದಾಗಿದೆ. ಮಹಿಳೆಯರೇ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅಭಿವೃದ್ಧಿ ಜೀವನೋಪಾಯದೊಂದಿಗೆ ಸಬಲೀಕರಣದ ಬದುಕನ್ನು ರೂಪಿಸಿಕೊಳ್ಳಲು ನೆರವಾಗುವಂತೆ ಮಹಿಳಾ ಸ್ವಸಹಾಯ ಸಂಘಗಳಿಗೆ ಸಂಪೂರ್ಣ ಹೊಣೆ ನೀಡಲಾಗಿದೆ.
ಅಕ್ಕ ಕೆಫೆಯು ಗ್ರಾಹಕರಿಗೆಬೆಳಗ್ಗೆಯಿಂದ ರಾತ್ರಿ ತನಕ ಗುಣಮಟ್ಟದ ತಿಂಡಿ, ಊಟವನ್ನು ಒದಗಿಸುವ ಜತೆಗೆ ಮಹಿಳಾ ಸದಸ್ಯರೇ ನಿರ್ವಹಿಸಬೇಕು.
ನಗರದ ಜಿಪಂ ಕಚೇರಿ ಹಿಂಭಾಗ ನಿರ್ಮಿಸಿರುವ ಅಕ್ಕ ಕೆಫೆ ಉದ್ಘಾಟನೆಗೆ ಸಜ್ಜಾಗಿದೆ.

ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಬೀಜಗನಹಳ್ಳಿ ಗ್ರಾಪಂನ ಹಾಲಗೆರೆ ಬಳಿ.
ಬೆಂಗಳೂರು-ಮಂಗಳೂರು ರಸ್ತೆಯ ಕಂಪಲಾಪುರ ಕೆಎಸ್‌ಆರ್‌ಟಿಸಿ ನಿಲ್ದಾಣ ಹತ್ತಿರ.
ಬೆಟ್ಟದಪುರ ಶ್ರೀಶಾಂತವಿರಾಮ ದೇವಸ್ಥಾನದ ಸಮೀಪ.ಅಕ್ಕ ಕೆಫೆ ಉದ್ಘಾಟನೆಗೆ ಸಜ್ಜಾಗಿದೆ.
ಊಟದ ಮೆನು ಏನು?
ಬೆಳಗ್ಗೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್, ಪೊಂಗಲ್, ಮಧ್ಯಾಹ್ನ ಮಿನಿ ಮಿಲ್ಸ್, ಚಪಾತಿ, ಮುದ್ದೆ ಊಟ ಇರುತ್ತದೆ.ಧರಿಸಿಕೊಂಡು ಅಡುಗೆ ನಿರ್ವಹಣೆ ಮಾಡಬೇಕಿದೆ. ಸಂಘದ ಲೇಬಲ್ ಇರುವ ಉಡುಪನ್ನು ಸಿದ್ಧಪಡಿಸುವುದರೊಂದಿಗೆ ನಿರ್ವಹಣೆ ಮಾಡಬೇಕಿದೆ.

ಸರಕಾರದ ಅನುದಾನ: ಅಕ್ಕ ಕೆಫೆ ಸ್ಥಾಪನೆಗೆಆಯ್ಕೆಯಾಗುವ ಸ್ಥಳದ ಒಡೆತನ ಹಾಗೂ ಸ್ವಸಹಾಯ ಸಂಘಗಳ ನಡುವೆ ಒಡಂಬಡಿಕೆ ಮಾಡಿಕೊಳ್ಳಬೇಕಿದ್ದು, ಸರಕಾರದ ಅನುದಾನದಲ್ಲೇ ಸಂಪೂರ್ಣ ಮೂಲ ಸೌಕರ್ಯವನ್ನು ಒದಗಿಸಲಾಗುತ್ತದೆ. ಪ್ರೀಮಿಯಂ ರೆಸ್ಟೋರೆಂಟ್ಗೆ ಸರಕಾರ 15 ಲಕ್ಷ ರೂ., ಕ್ಲಾಸಿಕ್ ಕಿರು ಅಕ್ಕಸರಕಾರ ‘ಅಕ್ಕ ಕೆಫೆ’ ಆರಂಭ ಮಾಡುವ ಬಗ್ಗೆ ಕಳೆದ ಬಜೆಟ್‌ ನಲ್ಲಿ ಘೋಷಣೆ ಮಾಡಿತ್ತು.ಇದೀಗ ಮೂರು ಕಡೆ ಶುರು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವನಿಕರು ಹೆಚ್ಚು ಸೇರುವ ಸ್ಥಳದಲ್ಲಿ ಈ ಕೆಫೆ ಆರಂಭಿಸಲಾಗುವುದು.ಇಂದಿರಾ ಕ್ಯಾಂಟೀನ್‌ಗೂ,ಅಕ್ಕ ಕೆಫೆಗೂ ವ್ಯತ್ಯಾಸ ಇದೆ.ಎಸ್.ಯುಕೇಶ್ ಕುಮಾರ್, ಜಿಪಂ ಸಿಇಒ ಹೇಳಿದ್ದಾರೆ.

ಕೆಫೆಗೆ 7 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಕೆಫೆಗೆ ಸಿಲಿಂಡರ್, ಸ್ಟವ್, ಮಿಕ್ಸಿ, ಗೈಂಡರ್, ರೆಫ್ರಿಜರೇಟರ್ ಬೇಕಾದ ವಸ್ತುಗಳಾದ ಪಾತ್ರೆಗಳು, ಓವನ್ಸ್, ಗ್ಯಾಸ್ ಗಳನ್ನು ಸ್ವಸಹಾಯ ಸಂಘದ ಸದಸ್ಯರು ಖರೀದಿಸಬೇಕು.ಉತ್ತಮ ಗುಣಮಟ್ಟದ ತಿಂಡಿ, ಅಕ್ಕ ಕೆಫೆಯು ಗ್ರಾಹಕರಿಗೆ ಬೆಳಿಗ್ಗೆಯಿಂದ ರಾತ್ರಿವರೆಗೆ ಒದಗಿಸಲಿದ್ದು, ಈ ಕೆಫೆಯನ್ನು ಸಂಪೂರ್ಣ ಮಹಿಳಾ ಊಟವನ್ನು ಸದಸ್ಯರೇ ನಿರ್ವಹಣೆ ಮಾಡಬೇಕು. ಸಂಘದ ಲೇಬಲ್ ತಯಾರಿಸುವುದು, ಸಪ್ಲೆಯರ್, ಕ್ಲೀನಿಂಗ್ ಮತ್ತಿತರ ವುಳ್ಳ ಉಡುಪುಗಳನ್ನು ಧರಿಸಿಕೊಂಡು ಅಡುಗೆ ಕಾರ್ಯವನ್ನು ನಿರ್ವಹಿಸಬೇಕು.

  • Related Posts

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು