ಮಾರ್ಚ್ 13 ರಿಂದ ವಿಷನ್ ಮೈಸೂರು-2050

ಮುಂದಿನ 25 ವರ್ಷಗಳ ಕಾಲಕ್ಕೆ ಸೂಕ್ತವಾಗುವಂತೆ ಮೈಸೂರಿನ ಅಭಿವೃದ್ಧಿ ನಾಥೇಶ್ವರ ಇನ್‌ಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ಸಂಸ್ಥೆ ಹಾಗೂ ಇತರ ಸಂಘ ಸಂಸ್ಥೆಗಳ ವತಿಯಿಂದ ಮಾ.13 ರಿಂದ 15ರವರೆಗೆ ‘ವಿಶನ್ ಮೈಸೂರು-2050* ಕಾರ್ಯಕ್ರಮವನ್ನು ಸಿದ್ದಾರ್ಥನಗರ ದಲ್ಲಿರುವ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿ ಗಳು, ಕಾರ್ಪೋರೇಟ್ ಮತ್ತು ಇಂಡಸ್ಟ್ರಿಗಳ ನಾಯಕರು, ಎನ್‌ಜಿಒಗಳು ಹಾಗೂ ಸಾರ್ವಜನಿಕರು ಭಾಗವಹಿ ಸಬಹುದು ಹೆಚ್ಚಿನ 0821-2429722,2420490 ಸಂಪರ್ಕಿಸಬಹುದು ,ಎಸ್‌ಡಿಎಂ ಇನ್ಸ್‌ಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಗೌರಿ ಎಸ್.ಜೋಶಿ  ತಿಳಿಸಿದ್ದಾರೆ.

ವಿಷನ್ ಮೈಸೂರು-2050ಕ್ಕೆ ವೀರೇಂದ್ರ ಹೆಗ್ಗಡೆ ರಾಯಭಾರಿಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ’ಇನ್ಸ್‌ಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್‌ಮೆಂಟ್ ಕಾಲೇಜಿನ ವತಿಯಿಂದ ಮೈಸೂರು ನಗರ ಮುಂದಿನ 25 ವರ್ಷ ದಲ್ಲಿ ಹೇಗಿರಬೇಕು ಎಂಬುದರ ಬಗ್ಗೆ ಚರ್ಚಿಸಲು ರೂಪಿಸಿರುವ ‘ವಿಷನ್ ಮೈಸೂರು-2050’ಗೆ ಶ್ರೀಧರ್ಮಸ್ಥಳದ ಧರ್ಮಾಧಿಕಾರಿ, ಎಸ್‌ಡಿಎಂ ಎಜ್ಜು ಕೇಷನಲ್‌ ಟ್ರಸ್ಟ್ ಅಧ್ಯಕ್ಷರಾದ ಡಾ.ವೀರೇಂದ್ರಹೆಗ್ಗಡೆ ರಾಯಭಾರಿಯಾಗಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!