ಮಾರ್ಚ್ 13 ರಿಂದ ವಿಷನ್ ಮೈಸೂರು-2050

ಮುಂದಿನ 25 ವರ್ಷಗಳ ಕಾಲಕ್ಕೆ ಸೂಕ್ತವಾಗುವಂತೆ ಮೈಸೂರಿನ ಅಭಿವೃದ್ಧಿ ನಾಥೇಶ್ವರ ಇನ್‌ಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ಸಂಸ್ಥೆ ಹಾಗೂ ಇತರ ಸಂಘ ಸಂಸ್ಥೆಗಳ ವತಿಯಿಂದ ಮಾ.13 ರಿಂದ 15ರವರೆಗೆ ‘ವಿಶನ್ ಮೈಸೂರು-2050* ಕಾರ್ಯಕ್ರಮವನ್ನು ಸಿದ್ದಾರ್ಥನಗರ ದಲ್ಲಿರುವ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿ ಗಳು, ಕಾರ್ಪೋರೇಟ್ ಮತ್ತು ಇಂಡಸ್ಟ್ರಿಗಳ ನಾಯಕರು, ಎನ್‌ಜಿಒಗಳು ಹಾಗೂ ಸಾರ್ವಜನಿಕರು ಭಾಗವಹಿ ಸಬಹುದು ಹೆಚ್ಚಿನ 0821-2429722,2420490 ಸಂಪರ್ಕಿಸಬಹುದು ,ಎಸ್‌ಡಿಎಂ ಇನ್ಸ್‌ಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಗೌರಿ ಎಸ್.ಜೋಶಿ  ತಿಳಿಸಿದ್ದಾರೆ.

ವಿಷನ್ ಮೈಸೂರು-2050ಕ್ಕೆ ವೀರೇಂದ್ರ ಹೆಗ್ಗಡೆ ರಾಯಭಾರಿಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ’ಇನ್ಸ್‌ಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್‌ಮೆಂಟ್ ಕಾಲೇಜಿನ ವತಿಯಿಂದ ಮೈಸೂರು ನಗರ ಮುಂದಿನ 25 ವರ್ಷ ದಲ್ಲಿ ಹೇಗಿರಬೇಕು ಎಂಬುದರ ಬಗ್ಗೆ ಚರ್ಚಿಸಲು ರೂಪಿಸಿರುವ ‘ವಿಷನ್ ಮೈಸೂರು-2050’ಗೆ ಶ್ರೀಧರ್ಮಸ್ಥಳದ ಧರ್ಮಾಧಿಕಾರಿ, ಎಸ್‌ಡಿಎಂ ಎಜ್ಜು ಕೇಷನಲ್‌ ಟ್ರಸ್ಟ್ ಅಧ್ಯಕ್ಷರಾದ ಡಾ.ವೀರೇಂದ್ರಹೆಗ್ಗಡೆ ರಾಯಭಾರಿಯಾಗಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!