ದುಬೈನಲ್ಲಿರುವ ಕನ್ನಡಿಗರ ಕರೆತರುವ ಪ್ರಯತ್ನ!

ಸಂಬಂಧ ಕೇಂದ್ರದೊಂದಿಗೆ ಚರ್ಚೆಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು,ಮಾ.3(ಕೆಎಂಶಿ)-ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿ ರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇ ನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಾತನಾಡಿದ ಅವರು, ನಾನು ದುಬೈ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸಂಪರ್ಕಿಸಿ, ಮಾತನಾಡಿ ದ್ದಲ್ಲದೆ, ಅವರಿಗೆ ಧೈರ್ಯ ತುಂಬಿರುವುದಾಗಿ ತಿಳಿಸಿದರು. ಕೆಲವರು ಹೋಟೆಲ್‌ನಲ್ಲಿ ತಂಗಿದ್ದು, ಅವರಲ್ಲಿ ಕೆಲವರು ಆತಂಕ ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದರು. ಪ್ರಧಾನಿ ಮೋದಿಜೀ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‌ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ಧೈರ್ಯ ಹೇಳಿದ್ದೇನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!