ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌

ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌

ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​​ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್​ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​​ ನೀಡಲಾಗಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಇನ್ನೂ ಘೋಷಣೆಯಾಗದ ಕಾರಣ ಅಭ್ಯರ್ಥಿ ಹೆಸರನ್ನು ಪ್ರಕಟಿಸಿಲ್ಲ. ಬಿಜೆಪಿ ರಾಜ್ಯ ಘಟಕದ ಪಟ್ಟಿ ಬರುವ ಮುನ್ನವೇ ಹೈಕಮಾಂಡ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬೆಲ್ಲದ್‌ ಸೇರಿದಂತೆ ಕೆಲ ಬಿಜೆಪಿ ನಾಯಕರು ಬೊಮ್ಮಾಯಿ ಪುತ್ರನ ಪರ ಬ್ಯಾಟಿಂಗ್‌ ಮಾಡಿದ್ದರು

ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹೋದರ ಡಿ.ಕೆ. ಸುರೇಶ್‌ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಅತ್ತ ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್​​ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಟಿಕೆಟ್‌ಗೆ ಸಿ.ಪಿ ಯೋಗೇಶ್ವರ್‌ ಪ್ರಯತ್ನಿಸಿದ್ರೂ ಈ ಕ್ಷೇತ್ರದಲ್ಲಿ ಜೆಡಿಎಸ್‌ಗೇ ಅವಕಾಶ ಹೆಚ್ಚು ಎನ್ನುವ ಸುದ್ದಿ ಹೊರಬಿದ್ದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!