ಚಾಮುಂಡಿ ಬೆಟ್ಟದಲ್ಲಿ ಕೋತಿಗಳ ದಾಹ ನೀಗಿಸಲು ನೀರಿನ ತೊಟ್ಟಿ ಅಳವಡಿಕೆ.

ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ :ವಿಕ್ರಂ ಅಯ್ಯಂಗಾರ್

ಮೈಸೂರು ನಗರದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ
ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ನಂದಿ ಹತ್ತಿರ ಕೋತಿಗಳಿಗೆ ದಾಹ ನೇಗಿಸಲು ನೀರಿನ ತೊಟ್ಟಿ ಅಳವಡಿಸಿ ಸ್ಥಳೀಯ ವ್ಯಾಪಾರಸ್ಥರಿಗೆ ಪ್ರತಿನಿತ್ಯ ನೀರಿನ ತೊಟ್ಟಿಗೆ ನೀರನ್ನು ಹಾಕುವಂತೆ ಮನವಿ ಜಾಗೃತಿ ಮೂಡಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಎಲ್ಲಾ ಜೀವಿಗಳಿಗೂ ಮನುಷ್ಯರಂತೆ ಭಾವನೆಗಳಿವೆ.

ಅವುಗಳ ಕ್ರಿಯೆ ಪ್ರತಿಕ್ರಿಯೆಯನ್ನು ಸೂಕ್ಷ್ಮತೆಯಿಂದ ಹರಿಯುವ ಮನಸ್ಸು ಇಂದಿನ ಪೀಳಿಗೆಗೆ ಅವಶ್ಯಕತೆ, ಪರಿಸರದಲ್ಲಿ ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಮನುಷ್ಯರ ಆಧ್ಯ ಕರ್ತವ್ಯವಾಗಿದೆ ಆದರೆ ಮೊಬೈಲ್ ತರಂಗಗಳಿಂದ ಹಾಗೂ ಪರಿಸರ ಅರಣ್ಯ ನಾಶದಿಂದ ಪಕ್ಷಿಗಳೇ ಮಾಯವಾಗಿರುವುದು
ದುರಂತದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು

ಇದೇ ಸಂದರ್ಭದಲ್ಲಿ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್,ನಜರ್ಬಾದ್ ನಟರಾಜ್,
ಕಡಕೋಳ ಗ್ರಾಮ ಪಂಚಾಯಿತಿ ಆರೋಗ್ಯ ಅಧಿಕಾರಿ ಮಂಜುನಾಥ್,ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ,
ಲೋಕೇಶ್ ,ನಿತೇಶ್,ಕಡಕೋಳ ಶಿವು,ಎಸ್‌ ಎನ್ ರಾಜೇಶ್ ಹರೀಶ್ ನಾಯ್ಡು ಹಾಗೂ ಇನ್ನಿತರರು ಹಾಜರಿದ್ದರು

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!