ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ ಭಾರತವಲ್ಲದೆ, ಅನೇಕ ದೇಶಗಳಲ್ಲಿ RCBಗೆ ಅಪಾರ ಅಭಿಮಾನಿಗಳಿದ್ದಾರೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಸೇರಿದಂತೆ ಅನೇಕ ದೇಶದ ಜನರು ಆಸ್​​​ರಿಬಿ ಜೆರ್ಸಿ ಹಾಕಿ ಪೋಸ್ ಕೊಟ್ಟ ಉದಾಹರಣೆ ಇದೆ.

ಆರ್​​ಸಿಬಿ ಅಭಿಮಾನಿ ಬಳಗಕ್ಕೆ ಹೊಸ ಸೇರ್ಪಡೆ ಆಗಿದೆ. ಅದುವೇ ಅಥ್ಲೀಟ್ ಉಸೈನ್ ಬೋಲ್ಟ್. 100 ಮೀಟರ್ ರನ್ನಿಂಗ್​​ನಲ್ಲಿ ದಾಖಲೆ ಬರೆದ ಇವರು ಆರ್​​ಸಿಬಿ ಅಭಿಮಾನಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಅವರ ಹೊಸ ಫೋಟೋ ಗಮನ ಸೆಳೆದಿದೆ. ಉಸೈನ್ ಬೋಲ್ಟ್ ಅವರು ಜಮೈಕಾದವರು. ಅವರು 2012ರ ಲಂಡನ್ ಒಲಂಪಿಕ್ಸ್ ನ 100 ಮೀಟರ್ ಓಟವನ್ನು ಕೇವಲ 9.62 ಸೆಕೆಂಡ್​​ಗಳಲ್ಲಿ ಪೂರ್ಣಗೊಳಿಸಿದ್ದರು. ಈಗ ಅವರು ಆರ್​ಸಿಬಿ ಅಭಿಮಾನಿಯಾಗಿದ್ದಾರೆ.

ನಮಸ್ಕಾರ, ಎಂದು ಪೋಸ್ಟ್ ಆರಂಭಿಸಿದ್ದಾರೆ ಉಸೈನ್ ಬೋಲ್ಟ್. ಈ ಸೀಸನ್​​ಗೆ ಗುಡ್​ ಲಕ್ ಎಂದು ಕೋರಿದ್ದಾರೆ. #RCBEverywhere ಎಂದು ಅವರು ಪೋಸ್ಟ್ ಮಾಡಿದ್ದಾರೆ. ಉಸೈನ್ ಬೋಲ್ಡ್ ಬೆಂಬಲ ಸಿಕ್ಕಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಎಲ್ಲರೂ ಸಂತೋಷದಿಂದ ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ‘ನಮ್ಮ ರೇಂಜ್ ಇದು’ ಎಂದು ಕಮೆಂಟ್ ಹಾಕುವ ಕೆಲಸವನ್ನು ಮಾಡುತ್ತಾ ಇದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!