ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

Related Posts

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.