
ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.
ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…
ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…