ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ ಅಧಿಕಾರಿ ನಾಗಪ್ರಶಾಂತ್, ಬಾಕಿ ಇರುವ ಕಂದಾಯ ಪ್ರಕರಣವೊಂದರಲ್ಲಿ ಅನುಕೂಲಕರ ಆದೇಶ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಪೈಕಿ ಮೊದಲ ಕಂತಿನ 15 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಡೆದಿದ್ದ ಅವರು, ಇಂದು ದೂರುದಾರ ರವಿಕುಮಾರ್ ಅವರಿಂದ ಎರಡನೇ ಕಂತಿನ 15 ಲಕ್ಷ ರೂಪಾಯಿಗಳನ್ನು ತಮ್ಮ ಹೊರಗುತ್ತಿಗೆ ಚಾಲಕ ಕುಮಾರ್ ಮೂಲಕ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ರೆಡ್‌ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Related Posts

ಜನನ, ಮ*ರಣ ನೋಂದಣಿ ನಿಯಮ ಶೀಘ್ರವೇ ಕಠಿಣ: ಅಕ್ಟೋಬರ್ 1ರಿಂದ ಹೊಸ ತಿದ್ದುಪಡಿ ಕಾಯ್ದೆ ಜಾರಿ

ಕೇಂದ್ರ ಸರ್ಕಾರವು ಜನನ ಮತ್ತು ಮ*ರಣ ನೋಂದಣಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದ್ದು, ಹೊಸ ತಿದ್ದುಪಡಿ ಕಾಯ್ದೆಯು ಇದೇ ಅಕ್ಟೋಬರ್ 1ರಿಂದ ದೇಶಾದ್ಯಂತ ಅಧಿಕೃತವಾಗಿ ಜಾರಿಗೆ ಬರಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ‘ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ-2026’ಕ್ಕೆ…

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 76ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಸೇರಿದಂತೆ ದೇಶದ ಹಲವು ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿಯವರ ಹುಟ್ಟುಹಬ್ಬದ ಅಂಗವಾಗಿ…

You Missed

ಜನನ, ಮ*ರಣ ನೋಂದಣಿ ನಿಯಮ ಶೀಘ್ರವೇ ಕಠಿಣ: ಅಕ್ಟೋಬರ್ 1ರಿಂದ ಹೊಸ ತಿದ್ದುಪಡಿ ಕಾಯ್ದೆ ಜಾರಿ

ಜನನ, ಮ*ರಣ ನೋಂದಣಿ ನಿಯಮ ಶೀಘ್ರವೇ ಕಠಿಣ: ಅಕ್ಟೋಬರ್ 1ರಿಂದ ಹೊಸ ತಿದ್ದುಪಡಿ ಕಾಯ್ದೆ ಜಾರಿ

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!

9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್ ಉಚಿತ ಮುಕ್ತಿ ರಥ ಕೊಡುಗೆ

9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್  ಉಚಿತ ಮುಕ್ತಿ ರಥ ಕೊಡುಗೆ

45 ವರ್ಷದ ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

45 ವರ್ಷದ  ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

UPI ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

UPI  ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL